ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬ್ರಹ್ಮಕಲಶೋತ್ಸವ ಆರಂಭ
ಕುಂಬ್ಡಾಜೆ: ಮುನಿಯೂರು ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ನವೀಕರಣ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಭಾನುವಾರ ಬೆಳಿಗ್ಗೆ ಮಹಾಗಣಪತಿ ಹೋಮದೊಂದಿಗೆ ಆರಂಭಗೊಂಡಿತು. ಉಗ್ರಾಣ ಮುಹೂರ್ತ, ಬೊಳ್ಳೂರು ಶ್ರೀ ಸದಾಶಿವ ದೇವಸ್ಥಾನದಿಂದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಜರಗಿತು. ಇಂದು ಬೆಳಿಗ್ಗೆ ಗಣಪತಿ ಹೋಮ, ಶಾಂತಿಹೋಮ, ವಿವಿಧ ವೈದಿಕ ಕಾರ್ಯಕ್ರಮಗಳು, ಮಧ್ಯಾಹ್ನ ಮಹಾಪೂಜೆ ಜರಗಿತು. ಸಂಜೆ 7ರಿಂದ ಹೋಮ ಕಲಶಾಭಿಷೇಕ, ಅಂಕುರಪೂಜೆ ಸಹಿತ ವಿವಿಧ ವೈದಿಕ ಕಾರ್ಯಕ್ರಮ ಗಳು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಸಂಜೆ 6.30ರಿಂದ ನಂದನ್ ಶರ್ಮ ಪಂಜಿತ್ತಡ್ಕ, ಇಶಾನಿ …
Read more “ಮುನಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಬ್ರಹ್ಮಕಲಶೋತ್ಸವ ಆರಂಭ”