ಜಾನುವಾರು ಸಾಗಾಟ ಆರೋಪಿಸಿ ಇಬ್ಬರಿಗೆ ಹಲ್ಲೆ: ಆರು ಮಂದಿ ಸೆರೆ
ಮಂಜೇಶ್ವರ: ಕಸಾಯಿಖಾನೆಗೆ ಜಾನುವಾರುಗಳನ್ನು ತಲುಪಿಸುತ್ತಿರು ವುದಾಗಿ ಆರೋಪಿಸಿ ಉತ್ತರಪ್ರದೇಶ ನಿವಾಸಿಗಳಾದ ಇಬ್ಬರಿಗೆ ಕಬ್ಬಿಣದ ಸರಳಿನಿಂದ ಹೊಡೆದು ಕೊಲೆಗೈಯ್ಯ ಲೆತ್ನಿಸಿದ ಪ್ರಕರಣದಲ್ಲಿ ಪ್ರಾಯಪೂ ರ್ತಿಯಾಗದ ಇಬ್ಬರ ಸಹಿತ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಮುಖ್ಯ ಆರೋಪಿ ಕುಂಜತ್ತೂರಿನ ಅನಿಲ್ ಕುಮಾರ್ (23), ಪೆರ್ಮುದೆಯ ಭರತ್ರಾಜ್ (19), ಇಚ್ಲಂಗೋಡಿನ ಭರತ್ (19), ರಕ್ಷಿತ್ (21) ಎಂಬಿವರನ್ನು ಹಾಗೂ 16 ವರ್ಷ ಪ್ರಾಯದ ಮತ್ತಿಬ್ಬರನ್ನು ಮಂಜೇಶ್ವರ ಪೊಲೀಸ್ ಇನ್ಸ್ಪೆಕ್ಟರ್ ಪಿ. ಅಜಿತ್ ಕುಮಾರ್ ನೇತೃತ್ವದಲ್ಲಿ ಬಂಧಿಸಲಾಗಿದೆ. ಪ್ರಾಯಪೂರ್ತಿಯಾಗ ದವರನ್ನು ರಕ್ಷಕರೊಂದಿಗೆ ಕಳುಹಿಸಲಾ …
Read more “ಜಾನುವಾರು ಸಾಗಾಟ ಆರೋಪಿಸಿ ಇಬ್ಬರಿಗೆ ಹಲ್ಲೆ: ಆರು ಮಂದಿ ಸೆರೆ”