ಪತ್ವಾಡಿಯ ಮನೆಯಿಂದ ಮಾದಕ ವಸ್ತು ವಶ ಪ್ರಕರಣ: ಗಲ್ಫ್ಗೆ ಪರಾರಿ ವೇಳೆ ಇನ್ನೋರ್ವ ಆರೋಪಿ ಸೆರೆ
ಮಂಜೇಶ್ವರ: ಉಪ್ಪಳ ಪತ್ವಾಡಿಯ ಮನೆಯೊಂದರಿಂದ ಭಾರೀ ಪ್ರಮಾಣದ ಎಂಡಿಎಂಎ ವಶಪಡಿಸಿಕೊಂಡ ಪ್ರಕರಣದ ಆರೋಪಿಯಾದ ಇನ್ನೋರ್ವ ನನ್ನು ಮಂಜೇಶ್ವರ ಪೊಲೀಸರು ಕರಿಪ್ಪೂರ್ ವಿಮಾನ ನಿಲ್ದಾಣ ದಿಂದ ಸೆರೆ ಹಿಡಿದಿದ್ದಾರೆ. ತೃಶೂರು ನೆಲ್ಲರಕಾಡ್ ನಿವಾಸಿ ಸರ್ಫುದ್ದೀನ್ (35) ಸೆರೆಗೀಡಾದ ಆರೋಪಿ ಯಾಗಿದ್ದಾನೆ. 2024 ಸೆಪ್ಟಂಬರ್ 20ರಂದು ಅಪರಾಹ್ನ 3.45ಕ್ಕೆ ಪತ್ವಾಡಿಯ ಮನೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು 3.407 ಕಿಲೋ ಎಂಡಿಎಂಎ ಮತ್ತು 642.65 ಗ್ರಾಂ ಗಾಂಜಾ ಸಹಿತ ವಿವಿಧ ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿ ಕೊಂಡಿ ದ್ದರು. ಈ ಸಂಬಂಧ …
Read more “ಪತ್ವಾಡಿಯ ಮನೆಯಿಂದ ಮಾದಕ ವಸ್ತು ವಶ ಪ್ರಕರಣ: ಗಲ್ಫ್ಗೆ ಪರಾರಿ ವೇಳೆ ಇನ್ನೋರ್ವ ಆರೋಪಿ ಸೆರೆ”