ತಲೆಹೊರೆ ಕಾರ್ಮಿಕರ ಕನಿಷ್ಠ ಪಿಂಚಣಿ 5000 ರೂ.ಗೇರಿಸಬೇಕು-ಬಿಎಂಎಸ್
ಕಾಸರಗೋಡು: ತಲೆಹೊರೆ ಕಾರ್ಮಿಕರಿಗೆ ಕನಿಷ್ಠ ಪಿಂಚಣಿ 5000 ರೂಪಾಯಿಗೇರಿಸಬೇಕೆಂದು ಹೆಡ್ ಲೋಡ್ ಆಂಡ್ ಜನರಲ್ ಮಜ್ದೂರ್ ಸಂಘ್ (ಬಿಎಂಎಸ್) ಜಿಲ್ಲಾ ಸಮ್ಮೇಳನ ಒತ್ತಾಯಿಸಿದೆ. ಉಳಿಯತ್ತಡ್ಕದ ಶಕ್ತಿ ಸಭಾ ಭವನದಲ್ಲಿ ನಡೆದ ಸಮ್ಮೇಳನವನ್ನು ಫೆಡರೇಶನ್ ರಾಜ್ಯ ಅಧ್ಯಕ್ಷ ಕೆ. ಜಯಕುಮಾರ್ ಉದ್ಘಾಟಿಸಿದರು. ಜಿಲ್ಲಾಧ್ಯಕ್ಷ ಕೆ.ವಿ. ಬಾಬು ಅಧ್ಯಕ್ಷತೆ ವಹಿಸಿದರು. ರಾಜ್ಯ ಉಪಾಧ್ಯಕ್ಷ ಪಿ. ಮುರಳೀಧರನ್, ಉಪೇಂದ್ರನ್ ಕೋಟೆಕಣಿ ಮಾತನಾಡಿದರು. ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಜಿಲ್ಲಾಧ್ಯಕ್ಷರಾಗಿ ಭಾಸ್ಕರನ್ ಚೆಂಬಿಲೋಟ್, ಸದಾಶಿವನ್ ಮುಳ್ಳೇರಿಯ, ತಂಗಚ್ಚನ್ ಪಾಣತ್ತೂರು, ಅನೀಶ್ ಪರಕ್ಕಳಾಯಿ, ಪ್ರಧಾನ ಕಾರ್ಯದರ್ಶಿಯಾಗಿ …
Read more “ತಲೆಹೊರೆ ಕಾರ್ಮಿಕರ ಕನಿಷ್ಠ ಪಿಂಚಣಿ 5000 ರೂ.ಗೇರಿಸಬೇಕು-ಬಿಎಂಎಸ್”