ಎಸ್ಐಆರ್: ಚುನಾವಣಾ ಆಯೋಗಕ್ಕೆ ಸುಪ್ರಿಂಕೋರ್ಟ್ ನೋಟೀಸ್ ಜ್ಯಾರಿ; 26ರಂದು ಅರ್ಜಿಗಳ ಪರಿಶೀಲನೆ
ತಿರುವನಂತಪುರ: ಕೇರಳದಲ್ಲಿ ಮತದಾರ ಯಾದಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಡೆಸುವ ಕ್ರಮವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಸಂಬಂಧಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರಿಂಕೋರ್ಟ್ ನೋಟೀಸ್ ಜ್ಯಾರಿಗೊಳಿಸಿದೆ. ಕೇರಳದಲ್ಲ್ಲಿ ಎಸ್ಐಆರ್ ಕ್ರಮವನ್ನು ಪ್ರಶ್ನಿಸಿ ಹಾಗೂ ಅದರ ವಿರುದ್ಧ ಕೇರಳ ಸರಕಾರ, ಸಿಪಿಎಂ, ಕಾಂಗ್ರೆಸ್ ಮತ್ತು ಮುಸ್ಲಿಂ ಲೀಗ್ ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿವೆ. ಅವುಗಳನ್ನು ಪರಿಶೀಲಿಸಿದ ನ್ಯಾಯಮೂರ್ತಿ ಸೂರ್ಯಕಾಂತ್ರ ನೇತೃತ್ವದ ಸುಪ್ರಿಂಕೋರ್ಟ್ನ ಪೀಠ ಕೊನೆಗೆ ಆ ವಿಷಯದಲ್ಲಿ ಚುನಾವಣಾ ಆಯೋಗಕ್ಕೆ ನೋಟೀಸ್ ಜ್ಯಾರಿಗೊಳಿಸಿದೆ. ಮಾತ್ರವಲ್ಲ ಅರ್ಜಿಗಳ ಮೇಲಿನ ಮುಂದಿನ …
Read more “ಎಸ್ಐಆರ್: ಚುನಾವಣಾ ಆಯೋಗಕ್ಕೆ ಸುಪ್ರಿಂಕೋರ್ಟ್ ನೋಟೀಸ್ ಜ್ಯಾರಿ; 26ರಂದು ಅರ್ಜಿಗಳ ಪರಿಶೀಲನೆ”