ಸೀಟು ವಿಭಜನೆ ತರ್ಕ: ಕಾಸರಗೋಡು ಡಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನೇತಾರರ ಮಧ್ಯೆ ಹೊಡೆದಾಟ ; ಅಮಾನತು
ಕಾಸರಗೋಡು: ಕಾಂಗ್ರೆಸ್ನಲ್ಲಿ ಸೀಟು ವಿಭಜನೆ ತರ್ಕದ ಹಿನ್ನೆಲೆಯಲ್ಲಿ ಕಾಸರಗೋಡು ಡಿಸಿಸಿ ಕಚೇರಿಯಲ್ಲಿ ನೇತಾರರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ. ಡಿಸಿಸಿ ಉಪಾಧ್ಯಕ್ಷ ಜೇಮ್ಸ್ಪಂದಮಾಕಲ್ ಹಾಗೂ ಡಿ.ಕೆ.ಟಿ.ಎಫ್ ಜಿಲ್ಲಾಧ್ಯಕ್ಷ ವಾಸು ದೇವನ್ ಪರಸ್ಪರ ಹೊಡೆದಾಡಿ ಕೊಂಡಿದ್ದಾರೆ. ಈಸ್ಟ್ ಎಳೇರಿ ಪಂಚಾಯತ್ನಲ್ಲಿ ಸೀಟು ವಿಭಜನೆಗೆ ಸಂಬಂಧಿಸಿ ಹೊಡೆದಾಟ ನಡೆದಿರುವು ದಾಗಿ ಹೇಳಲಾಗುತ್ತಿದೆ. ಈ ಹಿಂದೆ ಕಾಂಗ್ರೆಸ್ನಿಂದ ದೂರವಾದ ಜೇಮ್ಸ್ ಪಂದಮಾಕಲ್ ಡಿಡಿಎಫ್ ಎಂಬ ಸಂಘಟನೆಯನ್ನು ರೂಪೀಕರಿಸಿದ್ದರು. ಅನಂತರ ಚರ್ಚೆ ನಡೆಸಿ ಕಳೆದ ವರ್ಷ ಅವರ ಸಹಿತ ಏಳು ಮಂದಿಯನ್ನು ಕಾಂಗ್ರೆಸ್ಗೆ …
Read more “ಸೀಟು ವಿಭಜನೆ ತರ್ಕ: ಕಾಸರಗೋಡು ಡಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ನೇತಾರರ ಮಧ್ಯೆ ಹೊಡೆದಾಟ ; ಅಮಾನತು”