ಡಿ.ಕೆ. ಶಿವಕುಮಾರ್ ಜೂನ್ 3ರಂದು ಮುಖ್ಯಮಂತ್ರಿಯಾಗಿ ಅಧಿಕಾರಕ್ಕೆ

ಬೆಂಗಳೂರು:  ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಹಾಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕು ಮಾರ್ ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಜೂನ್ 3ರಂದು ಅಧಿಕಾರ ವಹಿಸಿಕೊಳ್ಳಲಿ ದ್ದಾರೆಂದು ತಿಳಿದುಬಂದಿದೆ.  ಕಳೆದ ಮೂರು ವರ್ಷಗಳಿಂದ ನಡೆದ ತೀವ್ರ ಆಂತರಿಕ ಅಧಿಕಾರ ಹಂಚಿಕೆಯ ಹೋರಾಟದ ಬಳಿಕ ಅವರ ಸಹೋ ದ್ಯೋಗಿ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಈ ನಿರ್ಧಾರ ಉಂಟಾಗಿದೆ. ಇದೇ ವೇಳೆ ಇಂದು ಸಂಜೆ  ಕಾಂಗ್ರೆಸ್‌ನ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಇದರಲ್ಲಿ  ಮುಂದಿನ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ. …

ಕೆರೆಗೆ ಬಿದ್ದು ಎರಡೂವರೆ ವರ್ಷದ ಬಾಲಕ ಮೃತ್ಯು: ಕಾರ್ಲೆಯಲ್ಲಿ ದುರಂತ ಘಟನೆ

ಮುಳ್ಳೇರಿಯ: ಮನೆಯ ಸಮೀಪದ ಆವರಣವಿಲ್ಲದ ಕೆರೆಗೆ ಬಿದ್ದ ಎರಡೂವರೆ ವರ್ಷದ ಬಾಲಕನಿಗೆ ದಾರುಣ ಅಂತ್ಯ ಸಂಭವಿಸಿದೆ. ಕಾರಡ್ಕ ಕಾರ್ಲೆ ನಿವಾಸಿ ಲೋಹಿತ್ ಶೆಟ್ಟಿ- ದಿವ್ಯ ದಂಪತಿ ಪುತ್ರ ದೇವನಂದ ಮೃತಪಟ್ಟ ಬಾಲಕ. ನಿನ್ನೆ ಸಂಜೆ 6 ಗಂಟೆ ವೇಳೆ ಮಗುವಿನ ಮೃತದೇಹವನ್ನು ಕೆರೆಯಲ್ಲಿ ಪತ್ತೆಹಚ್ಚಲಾಗಿದೆ. ಬಾಲಕ ನಾಪತ್ತೆಯಾದ ಹಿನ್ನೆಲೆಯಲ್ಲಿ ನಡೆಸಿದ ಹುಡುಕಾಟದಿಂದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ. ಮನೆಯಿಂದ 300 ಮೀಟರ್ ದೂರದ ತೆಂಗಿನ ತೋಟದಲ್ಲಿದ್ದ ಕೆರೆಯಲ್ಲಿ ಬಾಲಕನ ಮೃತದೇಹ ಕಂಡು ಬಂದಿದೆ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಮಗು ಆ …

ಯುವತಿ ಹೊಸಮನೆಯ ಬೆಡ್‌ರೂಂನಲ್ಲಿ ನೇಣುಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ: ಕಾರಡ್ಕ ಪಂಚಾಯತ್‌ನ ಕರ್ಮಂತೋಡಿ ಮೂಡಾಂಕುಳ ಎಂಬಲ್ಲಿ ಯುವತಿ ಮನೆಯ ಬೆಡ್‌ರೂಂನಲ್ಲಿ ನೇಣು ಬಿಗಿದು ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ನಾಗಾಲ್ಯಾಂಡ್ ನಲ್ಲಿ ಸೈನಿಕನಾಗಿರುವ ರಾಜೇಶ್ ಕುಮಾರ್‌ರ ಪತ್ನಿ ಸೌಪರ್ಣಿಕ (40) ಸಾವಿಗೀಡಾದ ಯುವತಿ. ಹೊಸತಾಗಿ ನಿರ್ಮಿಸಿದ ಮನೆಯ ಗೃಹ ಪ್ರವೇಶ ಒಂದು ತಿಂಗಳ ಹಿಂದೆಯಷ್ಟೇ ನಡೆದಿತ್ತು. ಈ ಕಾರ್ಯಕ್ರಮಕ್ಕೆ ಬಂದ ರಾಜೇಶ್ ಕುಮಾರ್ ಮರಳಿ ಕೆಲಸ ಸ್ಥಳಕ್ಕೆ ತೆರಳಿದ್ದರು. ಇಂದು ಬೆಳಿಗ್ಗೆ ಸೌಪರ್ಣಿಕ ಮನೆಯ ಮೇಲಂತಸ್ತಿನ ಬೆಡ್‌ರೂಂನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಕೂಡಲೇ ಅವರನ್ನು ಮುಳ್ಳೇರಿಯದ ಆಸ್ಪತ್ರೆಗೆ …

ಕೃಷಿಕ ಕೆರೆಗೆ ಹಾರಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆ

ಮುಳ್ಳೇರಿಯ:  ಕಾರಡ್ಕ ಬಳಿಯ ಕೊಟ್ಟಂಗುಳಿಯಲ್ಲಿ ಕೃಷಿಕನೋರ್ವ ಕೆರೆಗೆ ಹಾರಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕೆರೆಗೆ ಹಾರುವ ಮೊದಲು ಕೈಯ ನರ ಕತ್ತರಿಸಿರುವು ದಾಗಿಯೂ ಸಂಶಯಿಸಲಾಗುತ್ತಿದೆ. ಕೊಟ್ಟಂಗುಳಿಯ ಕುಂಞಂಬು ನಾಯರ್‌ರ ಪುತ್ರ  ಅಜಿತ್ ಕುಮಾರ್ (43) ಮೃತ ವ್ಯಕ್ತಿಯಾಗಿದ್ದಾರೆ. ಇಂದು ಬೆಳಿಗ್ಗೆ ಅಜಿತ್ ಕುಮಾರ್ ಮನೆಯಲ್ಲಿ ಕಾಣದ ಹಿನ್ನೆಲೆಯಲ್ಲಿ ನಡೆಸಿದ ಹುಡು ಕಾಟ ವೇಳೆ ಮನೆ ಸಮೀಪದ ಅಡಿಕೆ ತೋಟದ ಕೆರೆಯಲ್ಲಿ  ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಅವರನ್ನು ಮೇಲಕ್ಕೆತ್ತಿ ಮುಳ್ಳೇರಿಯದ ಆಸ್ಪತ್ರೆಗೆ ತಲುಪಿಸಿದರೂ ಜೀವ ರಕ್ಷಿಸಲಾ ಗಲಿಲ್ಲ. ಈ  …

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮುಂಭಾಗದಲ್ಲಿ ಅಪಾಯ: ಭೀತಿಯೊಡ್ಡುತ್ತಿರುವ ಹೊಂಡ: ಅಧಿಕಾರಿಗಳ ನಿರ್ಲಕ್ಷ್ಯ

ಕಾಸರಗೋಡು: ಕಾಸರಗೋಡು ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದಲ್ಲಿ ಕೆಎಸ್‌ಆರ್‌ಟಿಸಿ ತೋಡಿದ  ಐದು ಅಡಿ ಆಳದ ಹೊಂಡ ಇದೀಗ ಅಪಾಯ ಭೀತಿಯನ್ನು ಸೃಷ್ಟಿಸುತ್ತಿದೆ. ಒಂದು ವಾರ ಹಿಂದೆ ಕೆಎಸ್‌ಆರ್‌ಟಿಸಿ ನೌಕರರು  ಬೋರ್ಡ್ ಸ್ಥಾಪಿಸಲು ಕೆಲಸಗಾರರನ್ನು ನೇಮಿಸಿ ಹೊಂಡ ತೋಡಿಸಿರುವುದಾಗಿ ಕೆಎಸ್‌ಆರ್‌ಟಿಸಿ ಕಾಂಪ್ಲೆಕ್ಸ್‌ನ ವ್ಯಾಪಾರಿಗಳು ಹೇಳುತ್ತಿದ್ದಾರೆ. ಹೊಂಡ ತೋಡಿದ ಬಳಿಕ  ಬೋರ್ಡ್‌ನ್ನು ಕಟ್ಟಡದ ಮೇಲೆ ಸ್ಥಾಪಿಸಲಾಯಿತು. ಆದರೆ ತೋಡಿದ ಹೊಂಡವನ್ನು ಮುಚ್ಚುವ ಕೆಲಸ ನಡೆದಿಲ್ಲ. ಇದರಿಂದ ಈ ಹೊಂಡ ಅಪಾಯಭೀತಿಯೊಡ್ಡುತ್ತಿದೆಯೆಂದು ಸ್ಥಳೀಯರು ಹೇಳುತ್ತಿದ್ದಾರೆ. ಮೊನ್ನೆಯಷ್ಟೇ ಈ ಹೊಂಡಕ್ಕೆ ಒಂದು ನಾಯಿ …

ಅನಂತಪುರದಲ್ಲಿ ಆಯಿಲ್ ರೀ ಸೈಕ್ಲಿಂಗ್ ಘಟಕ: ಮಲಿನೀಕರಣ ನಿಯಂತ್ರಣ ವ್ಯವಸ್ಥೆಗಳನ್ನು ಖಚಿತಪಡಿಸಿದ ಬಳಿಕವೇ ಕಾರ್ಯಾಚರಿಸಲು ಅನುಮತಿ- ಜಿಲ್ಲಾಧಿಕಾರಿ

ಕುಂಬಳೆ: ಅನಂತಪುರ ಕೈಗಾರಿಕಾ ವಲಯದಲ್ಲಿ ಕಾರ್ಯಾಚರಿಸುವ ಆಯಿಲ್ ರೀ ಸೈಕ್ಲಿಂಗ್ ಘಟಕದ ವಿರುದ್ಧ ಇರುವ ದೂರಿನಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಅರ್ಜುನ್ ಪಾಂಡ್ಯನ್ ತಿಳಿಸಿದ್ದಾರೆ. ಮಲಿನೀಕರಣ ನಿಯಂತ್ರಣ ವ್ಯವಸ್ಥೆಗಳು ಖಚಿತಪಡಿಸಿದ ಬಳಿಕವೇ ಇದರ ಚಟುವಟಿಕೆಗಳಿಗೆ ಅನುಮತಿ ನೀಡುವು ದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಮಲಿನೀಕರಣ ನಿಯಂತ್ರಣ ಬೋರ್ಡ್ ಎನ್‌ವಯರೋನ್‌ಮೆಂಟಲ್ ಇಂಜಿನಿಯರ್‌ರಿಗೆ ಈ ಬಗ್ಗೆ ಜಿಲ್ಲಾಧಿಕಾರಿ ನಿರ್ದೇಶ ನೀಡಿದ್ದಾರೆ. ಈ ಸಂಸ್ಥೆಯಲ್ಲಿ ಮಲಿನೀಕರಣ ನಿಯಂತ್ರಣ ಬೋರ್ಡ್ ನಡೆಸಿದ ಪರಿಶೀಲನೆ ಹಾಗೂ ಸಲ್ಲಿಸಿದ ವರದಿಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. …

ರಿಕ್ಷಾ ಚಾಲಕ ನಿಧನ

ಮುಳ್ಳೇರಿಯ: ಕಾರಡ್ಕ ಬಳಿಯ ಅಡ್ಕಂ ನಿವಾಸಿ ರಿಕ್ಷಾ ಚಾಲಕರಾಗಿದ್ದ ಮೋಹನನ್ ಎಂ. (76) ನಿಧನ ಹೊಂದಿದರು. ಅಸೌಖ್ಯ ತಗಲಿ ಕೆಲವು ಸಮಯಗಳಿಂದ ಚಿಕಿತ್ಸೆಯಲ್ಲಿದ್ದರು. ಮುಂಬೈ, ಬೆಂಗಳೂರು, ಕಾಸರಗೋಡು ಮೊದಲಾದ ಕಡೆ ಚಾಲಕನಾಗಿ ದುಡಿದಿದ್ದರು. ಇವರ ಪತ್ನಿ ಜಾನಕಿ ಈ ಹಿಂದೆ ನಿಧನ ಹೊಂದಿದ್ದಾರೆ. ಮೃತರು ಮಕ್ಕಳಾದ ಸಿ. ಮನೋಜ್, ಸಿ. ವಿನೋಜ್, ಸೊಸೆ ವಾಣಿಶ್ರೀ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಓರ್ವ ಪುತ್ರ ಸಿ. ಸನೋಜ್ ಈ ಹಿಂದೆ ನಿಧನ ಹೊಂದಿದ್ದಾರೆ.

ಕಾಸರಗೋಡಿನ ಪ್ರಗತಿಯ ನೆಗೆತಕ್ಕೆ 100 ಕೋಟಿ ರೂ.ಗಳ ಅಭಿವೃದ್ಧಿ ಪ್ಯಾಕೇಜ್ ಕರಡು ಸಮರ್ಪಣೆ

ಕಾಸರಗೋಡು: ಈ ಆರ್ಥಿಕ ವರ್ಷದಲ್ಲಿ ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್‌ಗಾಗಿರುವ 1೦೦ ಕೋಟಿ ರೂ.ಗಳ ಕರಡು ವಾರ್ಷಿಕ ಯೋಜನೆಯನ್ನು ಸಲ್ಲಿಸಲಾಗಿದೆ. ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋ ಧ್ಯಮ, ಕೃಷಿ ಮೊದಲಾದ ವಲಯಗಳಲ್ಲಿ ಭಾರೀ ಪ್ರಗತಿಯನ್ನು ಗುರಿ ಇರಿಸಿ 27 ಪ್ರಧಾನ ಯೋಜನೆಗಳನ್ನು ಸಮಗ್ರವಾದ ಈ ಕರಡುನಲ್ಲಿ ಸೇರಿಸಿಕೊಳ್ಳಲಾಗಿದೆ. ಜಿಲ್ಲೆಯ ದೀರ್ಘಕಾಲದ ಬೇಡಿಕೆಗಳಿಗೆ ಪರಿಹಾರ ಕಾಣುವ ರೀತಿಯಲ್ಲಿ ಯೋಜನೆಗಳಿಗೆ ರೂಪು ನೀಡಲಾಗಿದೆ. ಆರೋಗ್ಯ ವಲಯಕ್ಕೆ, ಎಂಡೋಸಲ್ಫಾನ್ ಸಂತ್ರಸ್ತರಿಗೆ ಯೋಜನೆಯಲ್ಲಿ ಬಹುಪಾಲು ಪರಿಗಣನೆ ನೀಡಲಾಗಿದೆ. ಕಾಸರಗೋಡು ಸರಕಾರಿ ಮೆಡಿಕಲ್ …

ಆರಿಕ್ಕಾಡಿ ಟೋಲ್ ಪ್ಲಾಜಾದಲ್ಲಿ 24 ದಿನದಲ್ಲಿ 2.71 ಕೋಟಿ ರೂ. ಸಂಗ್ರಹ: ಅಧಿಕಾರಿಗಳಿಂದ ಬಹಿರಂಗ

ಕುಂಬಳೆ: ಕೇವಲ 24 ದಿನದ ಕಾರ್ಯಾಚರಣೆ ಮಧ್ಯೆ ಆರಿಕ್ಕಾಡಿ ಟೋಲ್ ಪ್ಲಾಜಾ ಮೂಲಕ 2.71 ಕೋಟಿ ರೂ.ಗಳಿಗೂ ಹೆಚ್ಚು ಟೋಲ್ ರೂಪದಲ್ಲಿ ಸಂಗ್ರಹಿಸಲಾ ಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಹಿರಂಗಪಡಿಸಿದೆ. ಮಾಹಿತಿ ಹಕ್ಕು ಪ್ರಕಾರ ನೀಡಿದ ಮನವಿಗೆ ಉತ್ತರವಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಈ ವಿಷಯ ಬಹಿರಂಗಪಡಿಸಿದೆ. ಟೋಲ್ ಪ್ಲಾಜಾದ ನಿರ್ಮಾಣಕ್ಕೆ 2.15 ಕೋಟಿ ರೂ. ವೆಚ್ಚವಾಗಿರುವು ದಾಗಿಯೂ ಉತ್ತರದಲ್ಲಿ ತಿಳಿಸ ಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಕಣ್ಣೂರು ಪ್ರೊಜೆಕ್ಟ್ ಇಂಪ್ಲಿಮೆಂಟೇಶನ್ ಘಟಕದಿಂದ ಮಾಹಿತಿ ಹಕ್ಕು …

ಕುಂಬಳೆ ಹಳೆ ಬಸ್ ನಿಲ್ದಾಣಕ್ಕೆ ಬಸ್‌ಗಳು ಪ್ರವೇಶಿಸದಿದ್ದಲ್ಲಿ ಚಳವಳಿ-ಬಿಜೆಪಿ

ಕುಂಬಳೆ: ಕುಂಬಳೆಯ ಹಳೆ ಬಸ್ ನಿಲ್ದಾಣಕ್ಕೆ ಬಸ್‌ಗಳು ಪ್ರವೇಶಿಸಲು ಹಾಗೂ ಪ್ರಯಾಣಿ ಕರನ್ನು ಇಳಿಸಿ ಹತ್ತಿಸಲು ಕೂಡಲೇ ವ್ಯವಸ್ಥೆ ಏರ್ಪಡಿಸ ಬೇಕೆಂದೂ ಇಲ್ಲದಿದ್ದಲ್ಲಿ ಚಳವಳಿ ನಡೆಸಲಾ ಗುವುದೆಂದು ಬಿಜೆಪಿ ಪಂಚಾ ಯತ್ ಸಮಿತಿ ಮುನ್ನೆಚ್ಚರಿಕೆ ನೀಡಿದೆ 40 ವರ್ಷಗಳ ಹಿಂದೆ ಸ್ಥಾಪಿಸಿದ ಬಸ್ ನಿಲ್ದಾಣವನ್ನು ಖಾಸಗಿ ಶಾಪಿಂಗ್ ಕಾಂಪ್ಲೆಕ್ಸ್‌ನವರಿಗೆ ಬಾಡಿಗೆ   ನೀಡುವುದ ಕ್ಕಾಗಿ ಬದಲಾಯಿಸುವುದು ಸರಿಯಲ್ಲ ವೆಂದು ಸಭೆ ತಿಳಿಸಿದೆ.  ಹಳೆ ಬಸ್ ನಿಲ್ದಾಣದ ಸಮೀಪದಲ್ಲೇ ಕುಂಬಳೆ ಪಂಚಾಯತ್‌ನ ಸರಕಾರಿ ಕಚೇರಿಗಳು ನೆಲೆಗೊಂಡಿವೆ. ಆದರೆ ಈಗ ಬಸ್ …