ವ್ಯಾಪಾರಿಗೆ ಹಲ್ಲೆಗೈದು ಕಾರು ಅಪಹರಣ: ಮೂವರ ವಿರುದ್ಧ ಕೇಸು
ಕುಂಬಳೆ: ವ್ಯಾಪಾರಿಯನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿ ಹಲ್ಲೆಗೈದು ಅವರ ಕಾರನ್ನು ಅಪಹರಿಸಿಕೊಂಡೊಯ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಮಂಗಲ್ಪಾಡಿಯ ಶಂಸೀರ್, ಅಯಾಸ್ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ. ಬಂದ್ಯೋಡು ಹಾಗೂ ಮಂಗಳೂರಿನಲ್ಲಿ ವ್ಯಾಪಾರ ನಡೆಸುವ ಮಳ್ಳಂಗೈಯ ಅಲಿ ಮುಕ್ತಾದ್ (34) ಎಂಬವರಿಗೆ ಹಲ್ಲೆಗೈದು ಅವರ ಕಾರನ್ನು ಅಪಹರಿಸಿದ ಸಂಬಂಧ ಈ ಮೂವರ ವಿರುದ್ಧ ಕೇಸು ದಾಖಲಿಸಲಾಗಿದೆ. ಈ ತಿಂಗಳ 31ರಂದು ಸಂಜೆ ಅಡ್ಕ ಗುರ್ಮೆ ಸಾರ್ವಜನಿಕ ಸ್ಮಶಾನ ಸಮೀಪ ಅಲಿ …
Read more “ವ್ಯಾಪಾರಿಗೆ ಹಲ್ಲೆಗೈದು ಕಾರು ಅಪಹರಣ: ಮೂವರ ವಿರುದ್ಧ ಕೇಸು”