ರಸ್ತೆಯಿಂದ ಹಿಂದಕ್ಕೆ ಚಲಿಸಿದ ಜೀಪು ಢಿಕ್ಕಿ ಹೊಡೆದು ಮನೆಯಂಗಳದಲ್ಲಿದ್ದ ತಾಯಿ, ಪುತ್ರಿಗೆ ಗಾಯ
ಉಪ್ಪಳ: ಎತ್ತರ ಪ್ರದೇಶದ ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಮನೆಯೊಂದರ ಅಂಗಳ ಮೂಲಕ ಸಂಚರಿಸಿದ್ದು, ಈ ವೇಳೆ ಜೀಪು ಹರಿದು ತಾಯಿ ಹಾಗೂ ಪುತ್ರಿ ಗಂಭೀರ ಗಾಯಗೊಂಡ ಘಟನೆ ಬೇಕೂರು ಬೊಳುವಾಯಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಬೊಳುವಾಯಿ ನಿವಾಸಿ ದಿ| ಮಹಾಬಲ ಭಂಡಾರಿಯವರ ಪತ್ನಿ ಜಯಂತಿ ಭಂಡಾರಿ (74), ಪುತ್ರಿ ಸುಮಲತ ಶೆಟ್ಟಿ (47) ಎಂಬಿವರು ಗಾಯಗೊಂಡಿದ್ದಾರೆ. ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೊಳುವಾಯಿಯ ಎತ್ತರ ಪ್ರದೇಶದ ರಸ್ತೆ ಬದಿ ಕೇರಳ …
Read more “ರಸ್ತೆಯಿಂದ ಹಿಂದಕ್ಕೆ ಚಲಿಸಿದ ಜೀಪು ಢಿಕ್ಕಿ ಹೊಡೆದು ಮನೆಯಂಗಳದಲ್ಲಿದ್ದ ತಾಯಿ, ಪುತ್ರಿಗೆ ಗಾಯ”