ರಾಷ್ಟ್ರೀಯ ಸಹಕಾರಿ ನೀತಿಯನ್ನು ಕೇರಳದಲ್ಲಿ ಜ್ಯಾರಿಗೊಳಿಸಬೇಕು- ಸಹಕಾರ ಭಾರತಿ
ಮುಳ್ಳೇರಿಯ: ಕೇಂದ್ರ ಸಹಕಾರಿ ಸಚಿವಾಲಯ ಘೋಷಿಸಿದ ರಾಷ್ಟ್ರೀಯ ಸಹಕಾರಿ ನೀತಿಯನ್ನು ಕೇರಳದಲ್ಲಿ ಜ್ಯಾರಿಗೊಳಿಸಲು ಕೇರಳ ಸರಕಾರ ಸಿದ್ಧವಾಗಬೇಕೆಂದು ಸಹಕಾರ ಭಾರತಿ ರಾಜ್ಯ ಅಧ್ಯಕ್ಷ ನ್ಯಾ| ಕೆ. ಕರುಣಾಕರನ್ ಆಗ್ರಹಪಟ್ಟಿದ್ದಾರೆ. ಮುಳ್ಳೇರಿಯ ಗಣೇಶ ಕಲಾಮಂದಿರದಲ್ಲಿ ಜರಗಿದ ಸಹಕಾರ ಭಾರತಿ ಕಾಸರಗೋಡು ಜಿಲ್ಲಾ ಅಭ್ಯಾಸವರ್ಗದಲ್ಲಿ ಮುಖ್ಯ ಭಾಷಣ ಮಾಡಿ ಅವರು ಈ ಬಗ್ಗೆ ತಿಳಿಸಿದ್ದಾರೆ. ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಮುಖ್ಯ ಪಾತ್ರ ವಹಿಸುವ ಸಹಕಾರಿ ಸಂಘದ ಅಭಿವೃದ್ಧಿಗೆ ರಾಷ್ಟ್ರೀಯ ಸಹಕಾರಿ ನೀತಿ ಸಹಾಯಕವಾಗಲಿದೆ. ಸಹಕಾರಿ ನೀತಿಯಲ್ಲಿ ಘೋಷಿಸಿದ ಸೌಲಭ್ಯ ಗಳನ್ನು …
Read more “ರಾಷ್ಟ್ರೀಯ ಸಹಕಾರಿ ನೀತಿಯನ್ನು ಕೇರಳದಲ್ಲಿ ಜ್ಯಾರಿಗೊಳಿಸಬೇಕು- ಸಹಕಾರ ಭಾರತಿ”