ದೇರಂಬಳ ಸೇತುವೆ ಕುಸಿದು ಬಿದ್ದು ವರ್ಷಗಳು ಕಳೆದರೂ ನಿರ್ಮಾಣಕ್ಕೆ ಕ್ರಮವಿಲ್ಲ: ಸ್ಥಳೀಯರಿಗೆ ಸಂಕಷ್ಟ
ಉಪ್ಪಳ: ದೇರಂಬಳದಲ್ಲಿ ಕಾಲು ಸೇತುವೆ ಕುಸಿದು ಬಿದ್ದು ಹಲವು ವರ್ಷಗಳು ಕಳೆದರೂ ನಿರ್ಮಾಣಕ್ಕೆ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು ಊರವರಿಗೆ ಸಮಸ್ಯೆಯಾಗಿದೆ. ಮಂಗಲ್ಪಾಡಿ, ಮೀಂಜ ಪಂಚಾಯತ್ ಮಧ್ಯೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದ್ದು, ಈಗ ಸಂಚಾರ ದುಸ್ತರವಾಗಿದೆ. ದೇರಂಬಳ, ಚಿಗುರುಪಾದೆ, ಬುಡ್ರಿಯ, ಕಲ್ಲಗದ್ದೆ, ತೊಟ್ಟೆತ್ತೋಡಿ, ಬೇಕೂರು, ಪೈವಳಿಕೆ, ಜೋಡುಕಲ್ಲು, ಮಡಂದೂರು ಮೊದಲಾದ ಪ್ರದೇಶಗಳ ಜನರಿಗೆ ಅತ್ತಿತ್ತ ಸಂಚರಿಸಲು ಸಂಪರ್ಕ ಸೇತುವೆ ಇದಾಗಿತ್ತು. ಆದರೆ ಈಗ ಈ ಪ್ರದೇಶಗಳಿಗೆ ಹಲವಾರು ಕಿಲೋ ಮೀಟರ್ ಸುತ್ತು ವರಿದು ಬಾಯಿಕಟ್ಟೆ, ಕಳಾಯಿ …
Read more “ದೇರಂಬಳ ಸೇತುವೆ ಕುಸಿದು ಬಿದ್ದು ವರ್ಷಗಳು ಕಳೆದರೂ ನಿರ್ಮಾಣಕ್ಕೆ ಕ್ರಮವಿಲ್ಲ: ಸ್ಥಳೀಯರಿಗೆ ಸಂಕಷ್ಟ”