ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿಲಾಮಯ ಗರ್ಭಗುಡಿಗೆ ಪಾದುಕಾನ್ಯಾಸ
ಕಾಸರಗೋಡು: ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣವಾಗಲಿರುವ ಶಿಲಾಮಯ ಗರ್ಭಗುಡಿಗೆ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಪಾದುಕಾನ್ಯಾಸ ನೇರವೇರಿಸಿದರು. ಇದೇ ವೇಳೆ ಜೀರ್ಣೋದ್ಧಾರ ಸಮಿತಿಯ ನೂತನ ಕಾರ್ಯಾಲಯ ಉದ್ಘಾಟಿ ಲಾಯಿತು. ಈ ವೇಳೆ ಕ್ಷೇತ್ರ ತಂತ್ರಿ ಉಚ್ಚಿಲತ್ತಾಯ ಪದ್ಮನಾಭ ತಂತ್ರಿ, ಮುಕ್ತೇಸರ ಸುಧಾಕರ ಕೋಟೆ ಕುಂ ಜತ್ತಾಯ, ಅರ್ಚಕ ಪದ್ಮನಾಭ ಮನೋ ಳಿತ್ತಾಯ, ಕಾರ್ಯ ನಿರ್ವಾಹಣಾಧಿ ಕಾರಿ ಪಿ. ರಾಜೇಶ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ. ಅನಂತ್ ಕಾಮತ್, ಉಪಾಧ್ಯಕ್ಷ ಕೆ.ಎನ್. ವೆಂಕಟ್ರಮಣ ಹೊಳ್ಳ, …
Read more “ಗುಡ್ಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶಿಲಾಮಯ ಗರ್ಭಗುಡಿಗೆ ಪಾದುಕಾನ್ಯಾಸ”