ಕೊಲೆಯತ್ನ ಸಹಿತ 53 ಪ್ರಕರಣಗಳ ಕುಖ್ಯಾತ ಆರೋಪಿ ವೀಯೂರು ಸೆಂಟ್ರಲ್ ಜೈಲು ಪರಿಸರದಿಂದ ಪರಾರಿ
ತೃಶೂರು: ಕೊಲೆಯತ್ನ ಸೇರಿದಂತೆ 53 ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ತೃಶೂರು ವೀಯೂರು ಸೆಂಟ್ರಲ್ ಜೈಲು ಪರಿಸರದಿಂದ ನಿನ್ನೆ ಪರಾರಿಯಾಗಿದ್ದಾನೆ. ಬಾಲಮುರುಗನ್ (45) ಎಂಬಾತ ಪರಾರಿಯಾದ ಕುಖ್ಯಾತ ಆರೋಪಿ. ಈತ ಕೊಲೆಯತ್ನ, ಕಳವು, ದರೋಡೆ ಸೇರಿದಂತೆ 53 ಪ್ರಕರಣಗಳಲ್ಲಿ ಆರೋಪಿಯಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ತಮಿಳುನಾಡಿನಲ್ಲಿ ಬಾಲಮುರುಗನ್ ವಿರುದ್ಧ ಕೇಸುಗಳಿದ್ದು ಅದಕ್ಕೆ ಸಂಬಂಧಿಸಿ ತಮಿಳುನಾಡು ಪೊಲೀಸರು ಆತನನ್ನು ವೀಯೂರು ಸೆಂಟ್ರಲ್ ಜೈಲಿನಿಂದ ತಮ್ಮ ಕಸ್ಟಡಿಗೆ ಪಡೆದು ತಮಿಳುನಾಡಿನ ವೀರುನಗರ ನ್ಯಾಯಾಲಯದಲ್ಲಿ ಹಾಜರುಪಡಿಸಿದ ಬಳಿಕ ನಿನ್ನೆ ರಾತ್ರಿ ಆತನನ್ನು ಮತ್ತೆ ವೀಯೂರು …
Read more “ಕೊಲೆಯತ್ನ ಸಹಿತ 53 ಪ್ರಕರಣಗಳ ಕುಖ್ಯಾತ ಆರೋಪಿ ವೀಯೂರು ಸೆಂಟ್ರಲ್ ಜೈಲು ಪರಿಸರದಿಂದ ಪರಾರಿ”