ವಿವಿಧ ಯೋಜನೆಗಳ ಉದ್ಘಾಟನೆ: ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು- ಕೇಂದ್ರ ಸಚಿವ ಜೋರ್ಜ್ ಕುರ್ಯನ್
ಕಾಸರಗೋಡು: ನಾಡಿನ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದೆಂದೂ, ಅಂತಹ ಚಿಂತನೆ ಹೊರತುಪಡಿಸ ಬೇಕೆಂದು ಕೇಂದ್ರ ಮೀನುಗಾರಿಕೆ- ಪಶುಸಂಗೋಪನೆ- ಹೈನುಗಾರಿಕಾ ಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ಸಹ ಸಚಿವ ಜೋರ್ಜ್ ಕುರ್ಯನ್ ಅಭಿಪ್ರಾ ಯಪಟ್ಟಿದ್ದಾರೆ. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯ ನಿಲುವು ಕೂಡಾ ಆಗಿದೆ. ಪೆರಿಯಾದಲ್ಲಿನ ಕೇರಳ ಕೇಂದ್ರೀಯ ವಿಶ್ವವಿದ್ಯಾಲಯಕ್ಕಾಗಿ ಹೊಸ ಅಕಾಡೆಮಿಕ್ ಬ್ಲೋಕ್ ಕಟ್ಟಡಕ್ಕೆ ಶಿಲಾನ್ಯಾಸ ನಡೆಸಿ ಅವರು ಮಾತನಾ ಡುತ್ತಿದ್ದರು. ಪ್ರಧಾನಮಂತ್ರಿ ಜನ್ವಿಕಾಸ್ ಕಾರ್ಯಕ್ರಮ್ (ಪಿಎಂಜಿವಿಕೆ) ಯೋಜನೆಯಲ್ಲಿ ಒಳಪಡಿಸಿ ಕೇಂದ್ರ ಅಲ್ಪಸಂಖ್ಯಾತ ಸಚಿವಾಲಯ ಮಂಜೂರು ಮಾಡಿರುವ ೫೨.೬೮ …
Read more “ವಿವಿಧ ಯೋಜನೆಗಳ ಉದ್ಘಾಟನೆ: ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು- ಕೇಂದ್ರ ಸಚಿವ ಜೋರ್ಜ್ ಕುರ್ಯನ್”