ಇಂಧನ ಬೆಲೆಯೇರಿಕೆ ವಿರುದ್ಧ ಕುಂಬಳೆಯಲ್ಲಿ ಮಂಡಲ ಕಾಂಗ್ರೆಸ್ನಿಂದ ಪ್ರತಿಭಟನೆ
ಕುಂಬಳೆ: ಕೇಂದ್ರ ಸರಕಾರ ದೇಶದಲ್ಲಿ ತೀವ್ರ ಇಂಧನ ಬೆಲೆ ಹೆಚ್ಚಳಕ್ಕೆ, ಆ ಮೂಲಕ ಅಗತ್ಯ ಸಾಮಗ್ರಿಗಳ ಬೆಲೆ ಹೆಚ್ಚಳಕ್ಕೆ, ಜನಸಾಮಾನ್ಯರ ಬದುಕನ್ನು ದುಸ್ತರಗೊಳಿಸಿರುವುದಾಗಿ ಡಿಸಿಸಿ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಪ್ರಭು ಅಭಿಪ್ರಾಯಪಟ್ಟರು. ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ವಿರುದ್ಧ ಕೆಪಿಸಿಸಿ ಆಹ್ವಾನ ಪ್ರಕಾರ ಕುಂಬಳೆ ಮಂಡಲ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಡೆಸಿದ ಪ್ರತಿಭಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕರ್ಷಕ ಕಾಂಗ್ರೆಸ್ ಬ್ಲೋಕ್ ಕಾರ್ಯದರ್ಶಿ ಲೋಕನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಮಂಡಲ ಕಾಂಗ್ರೆಸ್ ಅಧ್ಯಕ್ಷ ರವಿ ಪೂಜಾರಿ …
Read more “ಇಂಧನ ಬೆಲೆಯೇರಿಕೆ ವಿರುದ್ಧ ಕುಂಬಳೆಯಲ್ಲಿ ಮಂಡಲ ಕಾಂಗ್ರೆಸ್ನಿಂದ ಪ್ರತಿಭಟನೆ”