ಅಂತ್ಯಸಂಸ್ಕಾರಕ್ಕೆ ಸಿದ್ಧತೆ ವೇಳೆ ಉಸಿರಾಟ ಕಂಡುಬಂದ ವ್ಯಕ್ತಿ ಕೊನೆಗೂ ನಿಧನ
ಕುಂಬಳೆ: ಚಿತೆ ಸಿದ್ದಪಡಿಸಿ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದಂತೆ ದೇಹ ಕಂಪಿಸಿದ ಹಿನ್ನೆಲೆಯಲ್ಲಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ದಾಖಲಿಸಿದ್ದ ವ್ಯಕ್ತಿ ಮೃತಪಟ್ಟರು. ಕುಂಬಳೆ ಕಂಚಿಕಟ್ಟೆ ರಾಮನಗರದ ರಾಮನಾಥ ಗಟ್ಟಿ (70) ಎಂಬವರು ನಿನ್ನೆ ರಾತ್ರಿ ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ ಕುಂಟಂಗೇರಡ್ಕ ಸಾರ್ವಜನಿಕ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ. ಮಧುಮೇಹ, ರಕ್ತದೊತ್ತಡ ಮೊದಲಾದ ಅಸೌಖ್ಯ ನಿವಾರಣೆಗೆ ಔಷಧಿ ಸೇವಿಸುತ್ತಿದ್ದ ರಾಮನಾಥ ಗಟ್ಟಿಯವರು ಒಂದು ವಾರ ಹಿಂದೆ ಕುಸಿದು ಬಿದ್ದಿದ್ದರು. ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಇವರನ್ನು ಪೂರ್ವಸ್ಥಿತಿಗೆ ಮರಳಿಸಲು ಸಾಧ್ಯವಿಲ್ಲ ವೆಂದು …
Read more “ಅಂತ್ಯಸಂಸ್ಕಾರಕ್ಕೆ ಸಿದ್ಧತೆ ವೇಳೆ ಉಸಿರಾಟ ಕಂಡುಬಂದ ವ್ಯಕ್ತಿ ಕೊನೆಗೂ ನಿಧನ”