ಕಾಸರಗೋಡಿನ ಬಸ್ ಟೈಂ ಕೀಪರ್ ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನ
ಕುಂಬಳೆ: ಇಲ್ಲಿನ ಕಂಚಿಕಟ್ಟೆ ಬಳಿಯ ನಿವಾಸಿಯೂ ಕಾಸರಗೋಡು ಹೊಸ ಬಸ್ ನಿಲ್ದಾಣದಲ್ಲಿ ಬಸ್ಗಳ ಟೈಂ ಕೀಪರ್ ಆಗಿದ್ದ ಚಂದ್ರಶೇಖರ ಭಂಡಾರಿ (63) ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನ ಹೊಂದಿದರು. ನಿನ್ನೆ ರಾತ್ರಿ ಊಟಮಾಡಿದ ಬಳಿಕ ಮನೆಯವರೊಂದಿಗೆ ಮಾತನಾಡಿ 1 ಗಂಟೆ ವೇಳೆ ನಿದ್ರಿಸಿದ್ದರು. ಇಂದು ಮುಂಜಾನೆ 4 ಗಂಟೆಗೆ ನೋಡಿದಾಗ ಇವರು ನಿಶ್ಚಲರಾಗಿರುವುದು ಕಂಡು ಬಂದಿದೆಯೆಂದು ಸಂಬಂಧಿಕರು ತಿಳಿಸಿದ್ದಾರೆ. ಕೂಡಲೇ ಅವರನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಗೆ ತಲುಪಿಸಲಾಯಿತು. ಅಲ್ಲಿ ವೈದ್ಯರು ನಡೆಸಿದ ತಪಾಸಣೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. …
Read more “ಕಾಸರಗೋಡಿನ ಬಸ್ ಟೈಂ ಕೀಪರ್ ನಿದ್ದೆಯಲ್ಲೇ ಹೃದಯಾಘಾತದಿಂದ ನಿಧನ”