ಬಿರಿಯಾನಿಯೊಂದಿಗೆ ಕಚ್ಚಂಬರ್ ಲಭಿಸಿಲ್ಲ ಕ್ಯಾಟರಿಂಗ್ ನೌಕರರಿಗೆ ಹಲ್ಲೆ; ಇಬ್ಬರ ವಿರುದ್ಧ ಕೇಸು
ಕುಂಬಳೆ: ಬಿರಿಯಾನಿಯೊಂದಿಗೆ ಕಚ್ಚಂಬರ್ ಲಭಿಸದ ದ್ವೇಷದಿಂದ ಕ್ಯಾಟರಿಂಗ್ ನೌಕರರಿಗೆ ಹಲ್ಲೆಗೈದಿರುವುದಾಗಿ ದೂರುಂಟಾಗಿದೆ. ಪೇರಾಲ್ ಕಣ್ಣೂರು ನಿವಾಸಿ ಹಾಗೂ ಜೊತೆಗೆ ಕೆಲಸಕ್ಕೆ ತಲುಪಿದ ಯುವಕನಿಗೆ ಹಲ್ಲೆಗೈಯ್ಯಲಾಗಿದೆ. 21ರ ಹರೆಯದ ಯುವಕನ ದೂರಿನಂತೆ ಅಬ್ಬಾಸ್, ಮಶೂದ್ ಎಂಬಿವರ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಆದಿತ್ಯವಾರ ಸಂಜೆ 3 ಗಂಟೆಗೆ ಸೀತಾಂಗೋಳಿಯ ಆಡಿಟೋರಿಯಂವೊಂದರಲ್ಲಿ ಘಟನೆ ನಡೆದಿದೆ. 21ರ ಹರೆಯದ ಯುವಕ ವಿದ್ಯಾರ್ಥಿಯಾಗಿದ್ದಾನೆ. ಶಿಕ್ಷಣಕ್ಕೆ ಹಣ ಕಂಡುಕೊಳ್ಳುವ ಉದ್ದೇಶದಿಂದ ಈತ ಆದಿತ್ಯವಾರಗಳಂದು ಆಹಾರ ವಿತರಣೆ ಕೆಲಸಕ್ಕೆ ತೆರಳುತ್ತಿರುವುದಾಗಿ ಹೇಳಲಾಗುತ್ತಿದೆ. ಆದಿತ್ಯವಾರ ನಡೆದ …
Read more “ಬಿರಿಯಾನಿಯೊಂದಿಗೆ ಕಚ್ಚಂಬರ್ ಲಭಿಸಿಲ್ಲ ಕ್ಯಾಟರಿಂಗ್ ನೌಕರರಿಗೆ ಹಲ್ಲೆ; ಇಬ್ಬರ ವಿರುದ್ಧ ಕೇಸು”