ಶಬರಿಮಲೆಯ ಆಹಾರ ಪದಾರ್ಥಗಳಲ್ಲಿ ಬದಲಾವಣೆ
ಪತ್ತನಂತಿಟ್ಟ: ಶಬರಿಮಲೆ ಸನ್ನಿಧಾನ ದಲ್ಲಿ ನೀಡುತ್ತಿರುವ ಅನ್ನ ಸಂತರ್ಪಣೆಯ ಭಕ್ಷ್ಯದಲ್ಲಿ ಬದಲಾವಣೆ ಮಾಡಲು ಚಿಂತಿಸಲಾಗಿದೆ. ಭಕ್ತರಿಗೆ ಕೇರಳೀಯ ರೀತಿಯ ಆಹಾರ ನೀಡಲಾಗುವುದು. ಹಪ್ಪಳ, ಪಾಯಸ ಸಹಿತದ ಭೋಜನ ನೀಡಲಾಗುವುದೆಂದು ತಿರುವಾಂಕೂರ್ ದೇವಸ್ವಂ ಬೋರ್ಡ್ ಅಧ್ಯಕ್ಷ ಕೆ. ಜಯಕುಮಾರ್ ನುಡಿದರು. ನಾಳೆ ಅಥವಾ ನಾಡಿದ್ದು ಈ ರೀತಿಯ ಆಹಾರ ಪದಾರ್ಥಗಳನ್ನು ಜ್ಯಾರಿಗೊಳಿಸಲಾಗುವುದೆಂದು ಅವರು ನುಡಿದರು. ಇದೇ ವೇಳೆ ಭಕ್ತರ ಸಂದಣಿ ಶಬರಿಮಲೆಯಲ್ಲಿ ನಿಯಂತ್ರಣವಿದೇಯವಾಗಿದೆ. ಶಬರಿಮಲೆಯ ವಿಷಯದಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ಅವಲೋಕನ ನಡೆಸಲಾಗಿದೆ. ಎರುಮೇಲಿಯಲ್ಲಿ ಸ್ಪೋಟ್ ಬುಕ್ಕಿಂಗ್ …