ಕರ್ನಾಟಕ ಮದ್ಯ ಕೈವಶವಿರಿಸಿದ ವ್ಯಕ್ತಿ ಬಂಧನ
ಕುಂಬಳೆ: ಕರ್ನಾಟಕದಲ್ಲಿ ಮಾತ್ರವೇ ಮಾರಾಟಗೈಯ್ಯ ಬಹುದಾದ ವಿದೇಶಿ ಮದ್ಯವನ್ನು ಕೈವಶವಿರಿಸಿಕೊಂಡಿದ್ದ ಓರ್ವನನ್ನು ಕುಂಬಳೆ ಅಬಕಾರಿ ಅಧಿಕಾರಿಗಳು ಸೆರೆಹಿಡಿದಿದ್ದಾರೆ. ಕೊಯಿಪ್ಪಾಡಿ ವಿಲ್ಲೇಜ್ನ ನಾಯ್ಕಾಪು ನಾರಾಯಣಮಂಗಲದ ಅಕ್ಷಿತ್ ಕೆ ಎಂಬಾತ ಬಂಧಿತ ವ್ಯಕ್ತಿಯಾಗಿದ್ದಾನೆ. ಈತನ ಕೈಯಿಂದ ೫.೪ ಲೀಟರ್ ಕರ್ನಾಟಕ ನಿರ್ಮಿತ ಮದ್ಯ ವಶಪಡಿಸಲಾಗಿದೆ. ಕುಂಬಳೆ ಅಬಕಾರಿ ರೇಂಜ್ ಪ್ರಿವೆಂಟೀವ್ ಆಫೀಸರ್ ಜಿಜಿನ್ ಎಂ.ವಿ ನೇತೃತ್ವದಲ್ಲಿ ನಿನ್ನೆ ಮಧ್ಯಾಹ್ನ 12.50ರ ವೇಳೆ ಕುಂಬಳೆ ಪೇಟೆಯಲ್ಲಿ ಗಸ್ತು ನಡೆಸುತ್ತಿದ್ದಾಗ ಬದಿಯಡ್ಕ ರಸ್ತೆಯಲ್ಲಿರುವ ಹೋಟೆಲ್ವೊಂದರ ಮುಂಭಾಗ ನಿಂತಿದ್ದ ಅಕ್ಷಿತ್ನನ್ನು ತಪಾಸಣೆ ನಡೆಸಿದಾಗ ಮದ್ಯ …