ತಂದೆ ಚಲಾಯಿಸುತ್ತಿದ್ದ ಸ್ಕೂಟರ್ನಿಂದ ಎಸೆಯಲ್ಪಟ್ಟು ಎಂಟರ ಬಾಲಕ ಮೃತ್ಯು
ಕಾಸರಗೋಡು: ತಂದೆ ಚಲಾಯಿಸುತ್ತಿದ್ದ ಸ್ಕೂಟರ್ನಿಂದ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಮಗು ಮೃತಪಟ್ಟಿದೆ. ಉಳಿಯತ್ತಡ್ಕ ನಿವಾಸಿ ಪ್ರಭಾಕರನ್-ಅನುಷ ದಂಪತಿಯ ಏಕ ಪುತ್ರ ಪಿ. ಪ್ರನೂಶ್ (8) ನಿನ್ನೆ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಕಳೆದ ಶುಕ್ರವಾರ ಸಂಜೆ 5 ಗಂಟೆಗೆ ಅಪಘಾತ ಸಂಭವಿಸಿತ್ತು. ಬೇಳ ಸೈಂಟ್ ಮೆರೀಸ್ ಹೈಸ್ಕೂಲ್ನ ವಿದ್ಯಾರ್ಥಿ ಯಾಗಿದ್ದಾನೆ. ಈ ಶಾಲೆಯಲ್ಲಿ ತಾಯಿ ಅನುಷ ಅಧ್ಯಾಪಿಕೆಯಾಗಿದ್ದಾರೆ. ಶುಕ್ರವಾರ ಸಂಜೆ ಪ್ರಭಾಕರನ್ ಚಲಾಯಿಸುತ್ತಿದ್ದ ಸ್ಕೂಟರ್ನಲ್ಲಿ ಅನುಷಾ ಹಾಗೂ ಪ್ರನೂಶ್ ಸಹ ಸವಾರರಾಗಿದ್ದರು. ಕುಂಬಳೆ-ಮುಳ್ಳೇರಿಯ ಕೆಎಸ್ಟಿಪಿ ರಸ್ತೆಯ …
Read more “ತಂದೆ ಚಲಾಯಿಸುತ್ತಿದ್ದ ಸ್ಕೂಟರ್ನಿಂದ ಎಸೆಯಲ್ಪಟ್ಟು ಎಂಟರ ಬಾಲಕ ಮೃತ್ಯು”