ಶಬರಿಮಲೆ ಚಿನ್ನ ಕಳವು: ನಟ ಜಯರಾಮ್ರಿಂದ ಹೇಳಿಕೆ ದಾಖಲಿಸಿಕೊಂಡ ಎಸ್ಐಟಿ
ಚೆನ್ನೈ: ಶಬರಿಮಲೆ ದೇಗುಲದಿಂದ ಚಿನ್ನ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಮಲೆಯಾಳ ಸಿನಿಮಾ ನಟ ಜಯರಾಮ್ರನ್ನು ವಿಶೇಷ ತನಿಖಾ ತಂಡ(ಎಸ್ಐಟಿ) ಸಮಗ್ರ ವಿಚಾರಣೆ ಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದೆ. ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್ ಪೋತ್ತಿಯೊಂದಿಗೆ ಜಯರಾಮ್ ನಿಕಟ ಸಂಬಂಧ ಹೊಂದಿದ್ದು ಆ ಬಗ್ಗೆ ಮಾಹಿತಿ ಸಂಗ್ರಹಿಸಲು ಎಸ್ಐಟಿ ಚೆನ್ನೈಯಲ್ಲಿರುವ ಜಯರಾಮ್ರ ನಿವಾಸಕ್ಕೆ ತೆರಳಿ ಅವರಿಂದ ಹೇಳಿಕೆ ದಾಖಲಿಸಿಕೊಂಡಿದೆ. ಹಲವು ಪೂಜೆಗಳಿಗಾಗಿ ಉಣ್ಣಿಕೃಷ್ಣನ್ ಪೋತ್ತಿ ತನ್ನ ಮನೆಗೆ ಬಂದಿದ್ದನು. ಅಲ್ಲದೆ ಪೋತ್ತಿ ಹೊಂದಿರುವ ಆರ್ಥಿಕ …
Read more “ಶಬರಿಮಲೆ ಚಿನ್ನ ಕಳವು: ನಟ ಜಯರಾಮ್ರಿಂದ ಹೇಳಿಕೆ ದಾಖಲಿಸಿಕೊಂಡ ಎಸ್ಐಟಿ”