ಕುಂಬಳೆ ಪಂಚಾಯತ್ ನಿರ್ಲಕ್ಷ್ಯ ವಿರುದ್ಧ ವ್ಯಾಪಾರಿಗಳಿಂದ 6ರಂದು ಮಾರ್ಚ್
ಕುಂಬಳೆ: ಪಂಚಾಯತ್ ಹಾಗೂ ಪೊಲೀಸರು ಕುಂಬಳೆ ಪೇಟೆಯೊಂದಿಗೆ ತೋರುವ ಅವಗಣನೆಯನ್ನು ಪ್ರತಿಭಟಿಸಿ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕುಂಬಳೆ ಘಟಕ, ಮರ್ಚೆಂಟ್ಸ್ ಯೂತ್ವಿಂಗ್ ತೀವ್ರ ಆಂದೋಲನಕ್ಕೆ ನೇತೃತ್ವ ನೀಡಲಿದೆ ಎಂದು ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಕುಂಬಳೆ ಘಟಕ ಪದಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಹೋರಾಟದ ಮೊದಲ ಹಂತವಾಗಿ ಈ ತಿಂಗಳ 6ರಂದು ಬೆಳಿಗ್ಗೆ 10 ಗಂಟೆಗೆ ಪಂಚಾಯತ್ ಕಚೇರಿಗೆ ವ್ಯಾಪಾರಿಗಳು ಮಾರ್ಚ್ ನಡೆಸುವರು. ರಾಜ್ಯ ಸಮಿತಿ ಉಪಾಧ್ಯಕ್ಷ ಕೆ. ಅಹಮ್ಮದ್ ಶರೀಫ್ ಉದ್ಘಾಟಿಸುವರು. ರಾಜೇಶ್ ಮನಯತ್ ಅಧ್ಯಕ್ಷತೆ …
Read more “ಕುಂಬಳೆ ಪಂಚಾಯತ್ ನಿರ್ಲಕ್ಷ್ಯ ವಿರುದ್ಧ ವ್ಯಾಪಾರಿಗಳಿಂದ 6ರಂದು ಮಾರ್ಚ್”