ಮಾನ್ಯ ಶ್ರೀ ಅಯ್ಯಪ್ಪ ಭಜನಾ ಮಂದಿರ ಬೆಳ್ಳಿ ಅಭಿಯಾನ ಉದ್ಘಾಟನೆ
ಬದಿಯಡ್ಕ: ಬದಿಯಡ್ಕ: ಸನಾತನ ವಿಶ್ವಾಸ, ಆಚರಣೆಗಳ ಮೇಲೆ ಈಗೀಗ ನಿರಂತರ ಆಕ್ರಮಣಗಳು ವ್ಯಾಪಕವಾ ಗುತ್ತಿದೆ. ವ್ಯಕ್ತಿಗಳ ಹೆಸರಲ್ಲಿ ನಡೆಸುವ ತೇಜೋವಧೆಗಳ ಮಧ್ಯೆ ದೈವ-ದೇವರುಗಳನ್ನು ಅವಹೇಳ ನಗೈದು ಹಿಂದೂ ಮನಸ್ಸುಗಳಿಗೆ ನೋವ ನ್ನುಂಟುಮಾಡುವ ಕುತ್ಸಿತ ಮನೋ ಭಾವಗಳಿಗೆ ತಕ್ಕ ಉತ್ತರ ನೀಡಬೇಕು. ವ್ಯಕ್ತಿಗಳು ಶಾಶ್ವತರಲ್ಲ. ಆದರೆ ಮೌಲ್ಯ ಗಳನ್ನುಳಿಸಿಕೊಂಡು ನಂಬಿಕೆ, ಆಚರಣೆ, ಸತ್ಕರ್ಮಗಳಿಗೆ ಬೆಂಬಲ ನೀಡಬೇಕು. ಆರಾಧನಾ ಲಯಗಳ ಸಂರಕ್ಷಣೆಯಲ್ಲಿ ಎಲ್ಲರೂ ಒಗ್ಗಟ್ಟಿನಿಂದಿ ರಬೇಕು ಎಂದು ಧಾರ್ಮಿಕ ಮುಂ ದಾಳು, ಉದ್ಯಮಿ ಮಧುಸೂದನ ಅಯರ್ ಮಂಗ ಳೂರು ಅಭಿಪ್ರಾಯ …
Read more “ಮಾನ್ಯ ಶ್ರೀ ಅಯ್ಯಪ್ಪ ಭಜನಾ ಮಂದಿರ ಬೆಳ್ಳಿ ಅಭಿಯಾನ ಉದ್ಘಾಟನೆ”