ಯುವ ನ್ಯಾಯವಾದಿ ಕಚೇರಿಯೊಳಗೆ ನೇಣು ಬಿಗಿದು ಸಾವಿಗೀಡಾದ ಘಟನೆ: ತನಿಖೆ ಆರಂಭ; ಮೊಬೈಲ್ ಫೋನ್ ಪೊಲೀಸ್ ಕಸ್ಟಡಿಗೆ
ಕುಂಬಳೆ: ಯುವ ನ್ಯಾಯ ವಾದಿ ಯೊಬ್ಬರು ತನ್ನ ಕಚೇರಿ ಯೊಳಗೆ ನೇಣು ಬಿಗಿದು ಸಾವಿಗೀ ಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುರಿತು ಪೊಲೀಸರು ತನಿಖೆ ತೀವ್ರಗೊ ಳಿಸಿದ್ದಾರೆ. ಯುವ ನ್ಯಾಯವಾದಿ, ಪ್ರಜಾ ಪ್ರಭುತ್ವ ಮಹಿಳಾ ಅಸೋಸಿ ಯೇಶನ್ನ ಕುಂಬಳೆ ಏರಿಯಾ ಕಮಿಟಿ ಸದಸ್ಯೆ ಹಾಗ ವಿಲ್ಲೇಜ್ ಕಾರ್ಯದರ್ಶಿಯೂ ಆಗಿರುವ ಬತ್ತೇರಿಯ ಸಿ. ರಂಜಿತ ಕುಮಾರಿ (30) ಅವರ ಸಾವಿನ ಕುರಿತು ತನಿಖೆ ನಡೆಯುತ್ತಿದೆ. ಮುಟ್ಟಂ ಬೇರಿಕೆ ನಿವಾಸಿಯಾದ ಕೃತಶ್ ಎಂಬವರ ಪತ್ನಿಯಾದ ರಂಜಿತ ಕುಮಾರಿ ಕಾಸರ ಗೋಡು …