ಅಧಿವೇಶನದಲ್ಲಿ ಭಾಗವಹಿಸದೆ ಇರುವುದು ಮಂಜೇಶ್ವರ ಶಾಸಕರ ಬೇಜವಾಬ್ದಾರಿತನ- ಬಿಜೆಪಿ
ಮೀಂಜ: ಮಂಜೇಶ್ವರ ಶಾಸಕರು ಅಧಿವೇಶನದಲ್ಲಿ ಭಾಗವಹಿಸದೆ ಇದ್ದುದ್ದು ಬೇಜವಾಬ್ದಾರಿ ತನದ ಪರ ಮಾವಧಿ. ಅಭಿವೃದ್ಧಿಯಲ್ಲಿ ಮೂಲ ಭೂತ ಸೌಕರ್ಯದಲ್ಲಿ, ಅತ್ಯಂತ ಹಿಂದುಳಿದ ಪ್ರದೇಶದ ಮಂಜೇಶ್ವರ ವಿಧಾನಸಭಾ ಕೇತ್ರದ ಅಭಿವೃದ್ಧಿಯ ರೂಪುರೇಷೆ ಸಿದ್ದಪಡಿಸಿ ಅಧಿವೇಶನ ದಲ್ಲಿ ಭಾಗವಹಿಸಿ ಯೋಜನೆಗಳನ್ನು ಅನುಷ್ಠಾನ ಮಾಡಬೇಕಾದ ಶಾಸಕರು ಅಧಿವೇಶನದಲ್ಲಿ ಭಾಗವಹಿಸದೆ ಇರು ವುದು ಬೇಜವಾಬ್ದಾರಿ, ಮಂಜೇಶ್ವರ ದಲ್ಲಿ ಬಂದು ಕಪಟ ನಾಟಕದ ಹೋ ರಾಟ ಮಾಡುವುದು ನಿಲ್ಲಿಸಬೇಕೆಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಸ್ತುವಾರಿ ನ್ಯಾಯವಾದಿ ಸಜೀವನ್ ವಿ.ಕೆ ಅಗ್ರಹಿಸಿದ್ದಾರೆ.ಬಿಜೆಪಿ ಪೈವಳಿಕೆ, ಮೀಂಜ, ವರ್ಕಾಡಿ …
Read more “ಅಧಿವೇಶನದಲ್ಲಿ ಭಾಗವಹಿಸದೆ ಇರುವುದು ಮಂಜೇಶ್ವರ ಶಾಸಕರ ಬೇಜವಾಬ್ದಾರಿತನ- ಬಿಜೆಪಿ”