ಜನಸ್ಪಂದನ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಮೇಲೆ ಹಲ್ಲೆ: ಓರ್ವ ವಶ
ನವದೆಹಲಿ: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ನಡೆದ ಜನ್ ಸುನಾಯಿ (ಜನಸ್ಪಂದನ) ಕಾರ್ಯಕ್ರಮ ಸಂದರ್ಭದಲ್ಲಿ ವ್ಯಕ್ತಿಯೋರ್ವ ಅವರ ಕೆನ್ನೆಗೆ ಹೊಡೆದ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿ ೩೦ರ ಹರೆಯದ ಯುವಕನೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಂದ ಈ ಯುವಕ ಮುಖ್ಯಮಂ ತ್ರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೇ ಅವರ ಕೆನ್ನೆಗೆ ಹೊಡೆದಿದ್ದಾನೆನ್ನ ಲಾಗಿದೆ. ಆರೋಪಿಯು ಮೊದಲು ಮುಖ್ಯಮಂತ್ರಿಗೆ ದಾಖಲೆಪತ್ರ ಗಳನ್ನು ಹಸ್ತಾಂತರಿಸಿ ನಂತರ ಕಿರು ಚಲು ಆರಂಭಿಸಿ ಕೆನ್ನೆಗೆ …
Read more “ಜನಸ್ಪಂದನ ಕಾರ್ಯಕ್ರಮದಲ್ಲಿ ದೆಹಲಿ ಮುಖ್ಯಮಂತ್ರಿ ಮೇಲೆ ಹಲ್ಲೆ: ಓರ್ವ ವಶ”