ಮುಹಿಮ್ಮಾತ್ ಅಹ್ದಲ್ ಉರೂಸ್ಗೆ ಧ್ವಜಾರೋಹಣ
ಪುತ್ತಿಗೆ: ಮುಹಿಮ್ಮಾತ್ ಸ್ಥಾಪಕ ಸಯ್ಯೀದ್ ತ್ವಾಹಿರುಲ್ ಅಹ್ದಲ್ ತಂಙಳ್ರ 21ನೇ ಉರೂಸ್ಗೆ ಧ್ವಜಾ ರೋಹಣ ನಡೆಸಲಾಯಿತು. ಈ ತಿಂಗಳ 31ರವರೆಗೆ ನಡೆಯುವ ಕಾರ್ಯ ಕ್ರಮದಲ್ಲಿ ಹಲವು ಗಣ್ಯರು ಭಾಗವಹಿಸು ವರು. ಸ್ವಾಗತಸಮಿತಿ ಅಧ್ಯಕ್ಷ ಸೈನುಲ್ ಆಬಿದಿನ್ ತಂಙಳ್ ಎಣ್ಮೂರು ಧ್ವಜಾ ರೋಹಣಗೈದರು. ಬಿ.ಎಸ್. ಅಬ್ದುಲ್ಲ ಕುಂಞಿ ಫೈಸಿ, ಮೂಸಲ್ ಮದನಿ ತಲಕ್ಕಿ, ಪಳ್ಳಂಗೋಡು ಅಬ್ದುಲ್ ಖಾದರ್ ಮದನಿ, ಮುಹ್ಮದ್ ಅಬೀಬ್ ಅಹ್ದಲ್ ತಂಙಳ್, ಮುನಿರುಲ್ ಅಹ್ದಲ್ ತಂಙಳ್ ಸಹಿತ ಹಲವರು ಭಾಗವಹಿ ಸಿದರು. ಖದಮುಲ್ ಅಹ್ದಲಿಯ ಸದಸ್ಯರ …