ಅಂತಾರಾಜ್ಯ ಸರಕಾರಿ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಮಣಿಕಂಠ ರೈ ಆಗ್ರಹ
ಕುಂಬಳೆ: ಕೇರಳ ಸರಕಾರ ಮಹಿಳೆಯರಿಗೆ ಸರಕಾರಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಆದರೆ ಇದರಿಂದ ಕಾಸರಗೋಡು ಜಿಲ್ಲೆಯ ಜನರು ವಂಚಿತರಾಗÀಲು ಸಾಧ್ಯತೆ ಇದೆ ಎಂದು ಬಿಜೆಪಿ ಕಾಸರಗೋಡು ಜಿಲ್ಲಾ ಉಪಾಧ್ಯಕ್ಷ ಮಣಿಕಂಠ ರೈ ತಿಳಿಸಿದ್ದಾರೆ. ಅಂತಾರಾಜ್ಯ ಪ್ರಯಾಣದ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇಲ್ಲದಿರುವುದು ಇದಕ್ಕೆ ಕಾರಣ. ಆದ್ದರಿಂದ ಕಾಸರಗೋಡು ಜಿಲ್ಲೆ ಭಾಗದ ಜನರಿಗೆ ಅನುಕೂಲವಾಗು ವಂತೆ, ಅವರು ಹೆಚ್ಚು ಬಳಸುವ ಕಾಸರಗೋಡು – ಮಂಗಳೂರು ನಡುವಿನ ಬಸ್ಗಳಲ್ಲಿ ಕನಿಷ್ಠ ಗಡಿಭಾಗದವರೆಗಾದರೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಬೇಕು …
Read more “ಅಂತಾರಾಜ್ಯ ಸರಕಾರಿ ಬಸ್ಗಳಲ್ಲೂ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲು ಮಣಿಕಂಠ ರೈ ಆಗ್ರಹ”