ಆಟೋರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಅಪಘಾತ: ಆಟೋಚಾಲಕ ಗುರುಸ್ವಾಮಿ ಮೃತ್ಯು
ಪೆರ್ಲ: ರೋಗಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹಿಂತಿರುಗುತ್ತಿದ್ದ ವೇಳೆ ರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಪೆರ್ಲದಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ. ಮಣಿಯಂಪಾರೆ ನಿವಾಸಿ ಆಟೋ ರಿಕ್ಷಾ ಚಾಲಕ ನಾರಾಯಣ ಮೂಲ್ಯ (67) ಮೃತಪಟ್ಟವರು. ಇವರು ನಿನ್ನೆ ರಾತ್ರಿ 8.30ರ ವೇಳೆ ಮನೆಯತ್ತ ತೆರಳುತ್ತಿದ್ದ ವೇಳೆ ಶೇಣಿ ಶಾಲೆ ಬಳಿ ಇವರ ರಿಕ್ಷಾಗೆ ಕಾರು ಢಿಕ್ಕಿ ಹೊಡೆದಿದೆ. ರಿಕ್ಷಾ ಮಗುಚಿ ಬಿದ್ದು ಗಂಭೀರ ಗಾಯಗೊಂಡ ಚಾಲಕನನ್ನು ಕಾಸರಗೋಡು ಆಸ್ಪತ್ರೆಗೆ ತಲುಪಿಸುವ …
Read more “ಆಟೋರಿಕ್ಷಾಕ್ಕೆ ಕಾರು ಢಿಕ್ಕಿ ಹೊಡೆದು ಅಪಘಾತ: ಆಟೋಚಾಲಕ ಗುರುಸ್ವಾಮಿ ಮೃತ್ಯು”