ಮೂತ್ರ ವಿಸರ್ಜನೆ ವೇಳೆ ರಸ್ತೆ ಬದಿಯ ಮರದ ರೆಂಬೆ ತಲೆಗೆ ಬಿದ್ದು ಲಾರಿ ಚಾಲಕ ದಾರುಣ ಮೃತ್ಯು
ಬದಿಯಡ್ಕ: ರಸ್ತೆ ಬದಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡುತ್ತಿದ್ದ ಲಾರಿ ಚಾಲಕನ ತಲೆ ಮೇಲೆ ಮರದ ರೆಂಬೆ ಮುರಿದು ಬಿದ್ದು ಅವರು ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ದ.ಕ ಜಿಲ್ಲೆಯ ಬಂಟ್ವಾಳ ಪೆರಾಜೆ ಕೂಡೋಲು ಎಂಬಲ್ಲಿನ ಕೆ. ಜಗದೀಶ ಗೌಡ (5೦) ಎಂಬವರು ಮೃತಪಟ್ಟ ದುರ್ದೈವಿಯಾಗಿದ್ದಾರೆ. ನಿನ್ನೆ ಬೆಳಿಗ್ಗೆ 6.15ರ ವೇಳೆ ಪೆರ್ಲ-ಸೀತಾಂಗೋಳಿ ರಸ್ತೆಯ ಬೆದ್ರಂಪಳ್ಳದಲ್ಲಿ ಘಟನೆ ಸಂಭವಿಸಿದೆ. ಜಗದೀಶ್ ಗೌಡ ಮೂಡುಬಿದ್ರೆಯಿಂದ ಕಾಸರಗೋಡು ಭಾಗಕ್ಕೆ ಲಾರಿಯಲ್ಲಿ ಕೋಳಿ ಆಹಾರ ಸಾಗಿಸುತ್ತಿದ್ದರು. ಜತೆಗೆ ಕ್ಲೀನರ್ ಕೂಡಾ …
Read more “ಮೂತ್ರ ವಿಸರ್ಜನೆ ವೇಳೆ ರಸ್ತೆ ಬದಿಯ ಮರದ ರೆಂಬೆ ತಲೆಗೆ ಬಿದ್ದು ಲಾರಿ ಚಾಲಕ ದಾರುಣ ಮೃತ್ಯು”