ಓಣಂ ಆಚರಣೆಯ ವಿರುದ್ಧ ಮತೀಯ ವಿದ್ವೇಷ ಪರಾಮರ್ಶೆ: ಅಧ್ಯಾಪಿಕೆ ವಿರುದ್ಧ ಕೇಸು, ಅಮಾನತು
ತೃಶೂರು: ಓಣಂ ಹಬ್ಬಾಚರಣೆಯ ವಿರುದ್ಧ ಮತೀಯ ವಿದ್ವೇಷ ಪರಾಮರ್ಶೆ ನಡೆಸಿದ ಶಾಲಾ ಅಧ್ಯಾಪಿಕೆಯ ವಿರುದ್ಧ ಕುನ್ನಂಕುಳಂ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ. ಕುನ್ನಂಕುಳಂ ಪೆರುಂಬಿಲಾವ್ ಕಲ್ಲುಂಪ್ಪುರದ ಮೆನೇಜ್ಮೆಂಟ್ ಶಾಲೆಯೊಂದರ ಅಧ್ಯಾಪಿಕೆ ಖದೀಜ ಎಂಬವರ ವಿರುದ್ದ ಈ ಕೇಸು ದಾಖಲಿಸಲಾಗಿದೆ. ಅದಾದ ಬೆನ್ನಲ್ಲೇ ಪ್ರಸ್ತುತ ಶಾಲಾ ಮೆನೇಜ್ಮೆಂಟ್ ಖದೀಜರನ್ನು ಸೇವೆಯಿಂದ ಅಮಾನತುಗೊಳಿಸಿದೆ. ಮಾತ್ರವಲ್ಲ ಖದೀಜ ನಡೆಸಿದ ಪರಾಮರ್ಶೆಯಲ್ಲಿ ತಮ್ಮದೇನೂ ಪಾತ್ರವಿಲ್ಲವೆಂದು ಶಾಲಾ ಮೆನೇಜ್ಮೆಂಟ್ ಸ್ಪಷ್ಟಪಡಿಸಿದೆ. ಓಣಂ ಹಬ್ಬಾಚರಣೆ ಒಂದು ಹಿಂದೂ ಧರ್ಮದ ಆಚರಣೆಯಾಗಿದೆ. ಆದ್ದರಿಂದ ಅಂತಹ ಕಾರ್ಯಕ್ರಮದಲ್ಲಿ ಮುಸ್ಲಿಂ ವಿದ್ಯಾರ್ಥಿಗಳು …
Read more “ಓಣಂ ಆಚರಣೆಯ ವಿರುದ್ಧ ಮತೀಯ ವಿದ್ವೇಷ ಪರಾಮರ್ಶೆ: ಅಧ್ಯಾಪಿಕೆ ವಿರುದ್ಧ ಕೇಸು, ಅಮಾನತು”