ಕತ್ತಿ ತೋರಿಸಿ ಬೆದರಿಸಿ ಮಹಿಳೆಯ ಚಿನ್ನಾಭರಣ ಅಪಹರಣ: ಆರೋಪಿಗಳಿಗಾಗಿ ಶೋಧ
ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯಲ್ಲಿ ಸರ ಅಪಹರಣ ಘಟನೆಗಳು ಹೆಚ್ಚುತ್ತಿದ್ದು, ಸ್ಥಳೀಯರು ಬೀತಿಯಲ್ಲಿದ್ದಾರೆ. ಈ ತಿಂಗಳ 22ರಂದು ಹೊಸಂಗಡಿಯ ಎಸ್ಬಿಐ ಬ್ಯಾಂಕ್ ಸಮೀಪ ಸರ್ವೀಸ್ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಯುವತಿಯ ಬಳಿ ಬಂದ ಸ್ಕೂಟರ್ ಸವಾರರು ಆಕೆಯ ಕುತ್ತಿಗೆಯಲ್ಲಿದ್ದ ಎರಡೂಕಾಲು ಪವನ್ ಚಿನ್ನದ ಸರವನ್ನು ಲೂಟಿಗೈದ ಘಟನೆ ನಡೆದಿದ್ದು, ಇದರಲ್ಲಿ ಓರ್ವನನ್ನು ಪೊಲೀಸರು ಸೆರೆ ಹಿಡಿದಿದ್ದಾರೆ. ಇದೇ ರೀತಿಯ ಘಟನೆ ನಿನ್ನೆ ಬೆಳಿಗ್ಗೆ ಉಪ್ಪಳ ರೈಲ್ವೇ ನಿಲ್ದಾಣ ಪರಿಸರದ ಬಳಿ ನಡೆದಿದೆ. ಮೀನು ಮಾರುಕಟ್ಟೆಯಿಂದ ಮನೆಗೆ ತೆರಳುತ್ತಿದ್ದ …
Read more “ಕತ್ತಿ ತೋರಿಸಿ ಬೆದರಿಸಿ ಮಹಿಳೆಯ ಚಿನ್ನಾಭರಣ ಅಪಹರಣ: ಆರೋಪಿಗಳಿಗಾಗಿ ಶೋಧ”