ಕಲ್ಯೋಟ್ನಲ್ಲಿ ಕೊಲೆಗೈಯ್ಯಲ್ಪಟ್ಟ ಕೃಪೇಶ್, ಶರತ್ಲಾಲ್ರ ಹೆಸರಲ್ಲಿ ಸ್ಮಾರಕ ಮಂಟಪ ನಿರ್ಮಾಣದ ಪೂರ್ಣ ವೆಚ್ಚ ಕರ್ನಾಟಕ ವಹಿಸಲಿದೆ- ಗೃಹ ಸಚಿವ ಜಿ. ಪರಮೇಶ್ವರ
ಪೆರಿಯ: ಪೆರಿಯಾಕ್ಕೆ ಸಮೀಪದ ಕಲ್ಯೋಟ್ನಲ್ಲಿ ರಾಜಕೀಯ ದ್ವೇಷದಿಂದ ಕೊಲೆಗೈಯ್ಯಲ್ಪಟ್ಟ ಯೂತ್ ಕಾಂಗ್ರೆಸ್ ಕಾರ್ಯಕರ್ತರಾದ ಕೃಪೇಶ್ ಮತ್ತು ಶರತ್ಲಾಲ್ರ ಹೆಸರಲ್ಲಿ ಕಲ್ಯೋಟ್ ಪೇಟೆಯಲ್ಲಿ ಸ್ಮಾರಕ ಮಂ ಟಪ ನಿರ್ಮಿಸಲು ಕಾಂಗ್ರೆಸ್ ತೀರ್ಮಾ ನಿಸಿದ್ದು, ಅದರ ಪೂರ್ಣ ವೆಚ್ಚವನ್ನು ಕರ್ನಾಟಕದ ಕಾಂಗ್ರೆಸ್ ಘಟಕವೇ ವಹಿಸಲಿದೆ ಎಂದು ಕರ್ನಾಟಕ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ. ಕಾಂಗ್ರೆಸ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಪೆರಿಯಾದಲ್ಲಿ ನಿನ್ನೆ ನಡೆದ ಕೃಪೇಶ್ ಮತ್ತು ಶರತ್ಲಾಲ್ರ ಏಳನೇ ವರ್ಷದ ಸಂಸ್ಮರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವರು ಮಾತನಾಡು …