ಎಡನೀರು ಮಠದಲ್ಲಿ ರೆಮೋನಾ ಇವೆಟ್ಟ್ ಪೆರೇರಾರಿಗೆ ಅಭಿನಂದನೆ, ಸಾಧನಾ ಪುರಸ್ಕಾರ ಪ್ರದಾನ
ಬದಿಯಡ್ಕ: ಕಲೆ, ಸಂಸ್ಕೃತಿಗಳು ಈ ಮಣ್ಣಿನ ಸತ್ತ÷್ವದ ಸಂಕೇತಗಳು. ಅದನ್ನು ಕರಗತಮಾಡಿಕೊಳ್ಳುವುದು ಜೀವಮಾನ ಸಾಧನೆಯಾಗಿದ್ದು, ಅದರಲ್ಲೂ ವಿಶ್ವ ದಾಖಲೆ ನಿರ್ಮಿಸುವುದು ಅತ್ಯಪೂರ್ವ. ದೇವರ ಅನುಗ್ರಹ, ಸಂಕಲ್ಪ ಶಕ್ತಿಗಳಿಂದ ವ್ಯಕ್ತಿ ಶಕ್ತಿಯಾಗುವುದೇ ಬದುಕಿನ ಸಾರ್ಥಕತೆ ಎಂದು ಶ್ರೀಮದ್ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳು ನುಡಿದರು.ಶ್ರೀಮಠದಲ್ಲಿ ಶ್ರೀಗಳ ಪಂಚಮ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಡೆಯುತ್ತಿರುವ ಸಾಂ ಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಭರತನಾಟ್ಯದಲ್ಲಿ ಸಾಧನೆಗೈದ ಮಂಗಳೂರಿನ ರೆಮೋನಾ ಇವೆಟ್ಟ್ ಪೆರೇರಾ ಅವರನ್ನು ಅಭಿನಂದಿಸಿ ಸ್ವಾಮೀಜಿ ಆಶೀರ್ವಚನ ನೀಡಿದರು.ಮುಖ್ಯ ಅತಿಥಿಗಳಾಗಿ …
Read more “ಎಡನೀರು ಮಠದಲ್ಲಿ ರೆಮೋನಾ ಇವೆಟ್ಟ್ ಪೆರೇರಾರಿಗೆ ಅಭಿನಂದನೆ, ಸಾಧನಾ ಪುರಸ್ಕಾರ ಪ್ರದಾನ”