ಕನ್ನಡ ಹೋರಾಟಕ್ಕೆ ಮರುಜೀವ ನೀಡಲು ಸಮಾಲೋಚನಾ ಸಭೆ 12ರಂದು
ಕಾಸರಗೋಡು: ಅಚ್ಚ ಕನ್ನಡ ಪ್ರದೇಶವಾಗಿದ್ದ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿಗಳು ನಾಶವಾಗುತ್ತಿರುವಾಗ ಕನ್ನಡಿಗರು ಮೌನ ವಹಿಸಿದರೆ ಮುಂದೆ ಕನ್ನಡ ಹುಡುಕಿ ದರೂ ಸಿಗದ ಸ್ಥಿತಿ ನಿರ್ಮಾಣವಾಗಲಿದೆ ಯೆಂಬ ಪ್ರಜ್ಞೆ ಹಿನ್ನೆಲೆಯಲ್ಲಿ ಹಿರಿಯರು ನಡೆಸುತ್ತಿದ್ದ ಪ್ರತಿಭಟನೆಗೆ ಮರುಜೀವ ನೀಡಲು ತೀರ್ಮಾನಿಸಲಾಗಿದೆ. 1956 ನವಂಬರ್ ಒಂದರಂದು ಭಾಷಾವಾರು ಪ್ರಾಂತ್ಯ ರಚನೆಯಿಂದಾಗಿ ಕಾಸರಗೋಡು ಅನ್ಯಾಯವಾಗಿ ಕೇರಳಕ್ಕೆ ಸೇರಿದ್ದು ಇತಿಹಾಸವಾದರೂ ಆ ಬಳಿಕ ಕನ್ನಡದ ಅವನತಿಗೆ ಆರಂಭವಾಗಿತ್ತು. ಇದರ ವಿರುದ್ಧ ಕೆಲವು ವರ್ಷದ ಹಿಂದೆವರೆಗೆ ಕಳ್ಳಿಗೆ ಮಹಾಬಲ ಭಂಡಾರಿ, ಯು.ಪಿ. ಕುಣಿಕುಳ್ಳಾಯ …
Read more “ಕನ್ನಡ ಹೋರಾಟಕ್ಕೆ ಮರುಜೀವ ನೀಡಲು ಸಮಾಲೋಚನಾ ಸಭೆ 12ರಂದು”