ಪತ್ನಿ ಮೇಲಿನ ಕೋಪದಿಂದ ಇಬ್ಬರು ಮಕ್ಕಳನ್ನು ಕಡಿದು ಕೊಂದ ತಂದೆ: ಓರ್ವ ಪುತ್ರನಿಗೆ ಗಂಭೀರ
ಬೆಂಗಳೂರು: ಪತ್ನಿ ಮೇಲಿನ ಕೋಪದಿಂದ ವ್ಯಕ್ತಿಯೋರ್ವ ತನ್ನ ಮೂವರು ಮಕ್ಕಳ ಮೇಲೆ ಕೊಡಲಿಯಿಂದ ಕಡಿದಿದ್ದು, ಈಪೈಕಿ ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವಿಗೀಡಾಗಿ ಓರ್ವ ಪುತ್ರ ಗಂಭೀರಗಾಯಗೊಂಡ ಭೀಬತ್ಸ ಘಟನೆ ಯಾದಗಿರಿ ಸಮೀಪದ ಹತ್ತಿಕುಣಿ ಗ್ರಾಮದಲ್ಲಿ ನಡೆದಿದೆ. ಹತ್ತಿಕುಣಿ ನಿವಾಸಿ ಶರಣಪ್ಪ ದುಗನೂರ ಎಂಬಾತ ಈ ಕೃತ್ಯವೆಗಿದ್ದಾನೆಂದು ಹೇಳಲಾಗುತ್ತಿದೆ. ನಾಲ್ಕು ವರ್ಷ ಪ್ರಾಯದ ಸ್ಟಾನಿ, ಮೂರು ವರ್ಷದ ಭಾರ್ಗವ ಎಂಬಿಬ್ಬರು ಮಕ್ಕಳು ಕೊಲೆಗೀಡಾಗಿದ್ದಾರೆ. ಎಂಟು ವರ್ಷದ ಹೇಮಂತ ಗಂಭೀರ ಗಾಯಗೊಂಡಿದ್ದು, ಈತನನ್ನು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ನಿನ್ನೆ ಬೆಳಿಗ್ಗೆ ಶರಣಪ್ಪನ …
Read more “ಪತ್ನಿ ಮೇಲಿನ ಕೋಪದಿಂದ ಇಬ್ಬರು ಮಕ್ಕಳನ್ನು ಕಡಿದು ಕೊಂದ ತಂದೆ: ಓರ್ವ ಪುತ್ರನಿಗೆ ಗಂಭೀರ”