ಕೊಲೆಯತ್ನ ಪ್ರಕರಣದ ಆರೋಪಿಗೆ ಸಂರಕ್ಷಣೆ ನೀಡಿದ ಯುವತಿ ಸೇರಿ ಕರ್ನಾಟಕದ ಇಬ್ಬರ ಸೆರೆ
ಕಾಸರಗೋಡು: ಕೊಲೆಯತ್ನ ಪ್ರಕರಣದ ಆರೋಪಿಗಳ ಪೈಕಿ ಓರ್ವನಿಗೆ ತಲೆಮರೆಸಿಕೊಳ್ಳಲು ಸಂರಕ್ಷಣೆ ಒದಗಿಸಿದ ಆರೋಪದಂತೆ ಯುವತಿ ಸೇರಿ ಇಬ್ಬರನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ. ಕರ್ನಾಟಕ ಕಡಬ ಪೊಲೀಸ್ ಠಾಣೆ ವ್ಯಾಪ್ತಿಗೊಳಪಟ್ಟ ಉಪ್ಪಿನಂಗಡಿ ನಿವಾಸಿಗಳಾದ ರುಬೀನಾ (27) ಮತ್ತು ಅಬೂಬಕ್ಕರ್ ಸಿದ್ದೀಕ್ ಸಿ.ಕೆ. (41) ಬಂಧಿತರಾದ ಆರೋಪಿಗಳು. ಉಪ್ಪಿನಂಗಡಿಯಿಂದ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಚೆಂಗಳ ಗ್ರಾಮ ಚೆರ್ಕಳ ನೋರ್ತ್ನ ಕೋಳಿಕ್ಕರ ಹೌಸಿನ ಮೊಹಮ್ಮದ್ ನವಾಸ್ (32) ಎಂಬವರನ್ನು ಕಳೆದ ಜುಲೈ ೨೪ರಂದು ರಾತ್ರಿ ಕಾರಿನಲ್ಲಿ ಬಂದ ನಾಲ್ವರ ತಂಡ ಚೆರ್ಕಳ …
Read more “ಕೊಲೆಯತ್ನ ಪ್ರಕರಣದ ಆರೋಪಿಗೆ ಸಂರಕ್ಷಣೆ ನೀಡಿದ ಯುವತಿ ಸೇರಿ ಕರ್ನಾಟಕದ ಇಬ್ಬರ ಸೆರೆ”