ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸ್ಥಳದಿಂದ ಕಬ್ಬಿಣದ ಸಾಮಗ್ರಿಗಳನ್ನು ಕದ್ದು ಸಾಗಿಸಿದ ತಂಡದ ಮೂವರ ಸೆರೆ
ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸ್ಥಳದಿಂದ ಕಬ್ಬಿಣದ ಸಾಮಗ್ರಿಗಳನ್ನು ಕದ್ದು ಸಾಗಿಸಿದ ತಂಡಕ್ಕೆ ಸೇರಿದ ಮೂವರನ್ನು ಮೇಲ್ಪರಂಬ ಪೊಲೀಸ್ ಠಾಣೆಯ ಎಸ್ಐ ಎ.ಎನ್. ಸುರೇಶ್ ಕುಮಾರ್ ನೇತೃತ್ವದ ಪೊಲೀ ಸರ ತಂಡ ಬಂಧಿಸಿದೆ. ಪೆರಿಯ ಚೆಕ್ಕಿ ಪಳ್ಳದ ಎಂ.ಮನ್ಸೂರ್(31), ಕುಣಿಯ ಪ್ಪಾರ ಹೌಸ್ನ ಮೊಹಮ್ಮದ್ ರಿಸಾದ್ (26) ಮತ್ತು ಕುಣಿಯ ಕುಂಡೂರ್ ಹೌಸ್ನ ಕೆ.ಎಚ್. ಅಲಿ ಅಸ್ಕರ್ (26) ಬಂಧಿತರಾದ ಆರೋಪಿಗಳು. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಎರಡನೇ ರೀಚ್ಗೆ ಸೇರಿದ ಚೆಂಗಳ-ನೀಲೇಶ್ವರ ವಲಯದ ಪೊಯಿನಾಚಿ ಸೌತ್ನಿಂದ …
Read more “ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಸ್ಥಳದಿಂದ ಕಬ್ಬಿಣದ ಸಾಮಗ್ರಿಗಳನ್ನು ಕದ್ದು ಸಾಗಿಸಿದ ತಂಡದ ಮೂವರ ಸೆರೆ”