ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರದ ಬಗ್ಗೆ ಕೇರಳದಲ್ಲೂ ತನಿಖೆ ನಡೆಸಬೇಕು-ಬಿಜೆಪಿ
ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಕಲಿ ಪುರಾವೆಗಳನ್ನು ಸೃಷ್ಟಿಸಿ ಅಪಪ್ರಚಾರಗಳನ್ನು ನಡೆಸಿ ಆ ಮೂಲಕ ಶ್ರೀ ಕ್ಷೇತ್ರದ ನಂಬುಗೆಗೆ ಘಾಸಿ ಉಂಟುಮಾಡಲೆತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಯೂಟ್ಯೂಬರ್ ಕೇರಳದ ಮನಾಫ್ನನ್ನು ಬಂಧಿಸಿ ತನಿಖೆಯನ್ನು ಕೇರಳಕ್ಕೂ ವಿಸ್ತರಿಸಿ ಆ ಮೂಲಕ ಇದರ ಹಿಂದಿನ ಷಡ್ಯಂತ್ರವನ್ನು ಪತ್ತೆಹಚ್ಚಬೇಕೆಂದು ಬಿಜೆಪಿ ವಲಯ ಕಾರ್ಯದರ್ಶಿ ಕೆ. ಶ್ರೀಕಾಂತ್ ಆಗ್ರಹಪಟ್ಟಿದ್ದಾರೆ. ಆಧಾರರಹಿತವಾದ ಗಂಭೀರ ಆರೋಪಗಳನ್ನು ತೋರಿಸಿ ನಕಲಿ ಪುರಾವೆಗಳನ್ನು ಸೃಷ್ಟಿಸಿ ಅಪಪ್ರಚಾರ ನಡೆಸಲಾಗಿದೆ ಎಂಬುವುದು ಖಾತರಿಗೊಂಡ ಕರ್ನಾಟಕದ ಕಾಂಗ್ರೆಸ್ ಸರಕಾರದ ವಿರುದ್ಧ ಜನರ ಆಕ್ರೋಶ …
Read more “ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರದ ಬಗ್ಗೆ ಕೇರಳದಲ್ಲೂ ತನಿಖೆ ನಡೆಸಬೇಕು-ಬಿಜೆಪಿ”