ತಿಮರೋಡಿ ಕಸ್ಟಡಿಗೆ ತೆಗೆಯಲು ಬೆಳ್ತಂಗಡಿಗೆ ಬಂದ ಉಡುಪಿ ಪೊಲೀಸ್ ಬೃಹತ್ ತಂಡ
ಪುತ್ತೂರು: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಕಸ್ಟಡಿಗೆ ತೆಗೆಯಲು ಉಡುಪಿ ಜಿಲ್ಲಾ ಪೊಲೀಸರ ತಂಡ ಇಂದು ಬೆಳಿಗ್ಗೆ ಬೆಳ್ತಂಗಡಿಗೆ ಆಗಮಿಸಿದೆ. ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅವರ ನೇತೃತ್ವದಲ್ಲಿ ವಿವಿಧ ಗ್ರಾಮಾಂತರ ಪೊಲೀಸ್ ಠಾಣೆಗಳ ಇನ್ಸ್ಪೆಕ್ಟರ್ಗಳು ಮತ್ತು ಸಿಬ್ಬಂದಿ ಒಳಗೊಂಡ ತಂಡ ಆರು ಜೀಪುಗಳಲ್ಲಾಗಿ ಬೆಳ್ತಂಗಡಿಗೆ ತಲುಪಿದೆ. ಏಕಾಏಕಿ ನಡೆದ ಈ ಪೊಲೀಸ್ ಕಾರ್ಯಾಚರಣೆಯಿಂದ ಸ್ಥಳೀಯರಲ್ಲಿ ಕುತೂಹಲ ಸೃಷ್ಟಿಯಾಗಿದೆ. ಉಡುಪಿ ಜಿಲ್ಲಾ ಅಡಿಶನಲ್ ಎಸ್ಪಿ ಸುಧಾಕರ್ …
Read more “ತಿಮರೋಡಿ ಕಸ್ಟಡಿಗೆ ತೆಗೆಯಲು ಬೆಳ್ತಂಗಡಿಗೆ ಬಂದ ಉಡುಪಿ ಪೊಲೀಸ್ ಬೃಹತ್ ತಂಡ”