ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಎಡನೀರು ಶ್ರೀಗಳಿಂದ ಚಪ್ಪರ ಮುಹೂರ್ತ
ಬದಿಯಡ್ಕ: ದೇವಾಲಯಗಳ ರೀತಿ ರಿವಾಜುಗಳನ್ನು ಕಾಪಾಡಿಕೊಂಡು ಬರುವುದು ನಮ್ಮ ಆದ್ಯ ಕರ್ತವ್ಯ. ವ್ಯವಸ್ಥೆಗೆ ಧಕ್ಕೆಯಾಗದಂತೆ ನಡೆದುಕೊಳ್ಳಬೇಕು. ಉದನೇಶ್ವರನ ಅನುಗ್ರಹದಿಂದ ಪೆರಡಾಲ ಕ್ಷೇತ್ರವು ಜೀರ್ಣೋದ್ಧಾರಗೊಂಡು ಬ್ರಹ್ಮಕಲ ಶೋತ್ಸವಕ್ಕೆ ಅಣಿಯಾಗಿದೆ ಎಂದು ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನುಡಿದರು. ಕ್ಷೇತ್ರದಲ್ಲಿ ನಡೆದ ಚಪ್ಪರ ಮುಹೂರ್ತ ನೆರವೇರಿಸಿ ಅವರು ಆಶೀರ್ವಚನ ನೀಡಿದರು. ನೂತನ ಪರಾಭವ ಸಂವತ್ಸರ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ಧರ್ಮಕ್ಕೆ ವಿರುದ್ಧವಾಗಿರುವ ಶಕ್ತಿಗಳಿಗೆ ಪರಾಭವ ಉಂಟಾಗಲಿ ಎಂದು ಅವರು ನುಡಿದರು. ಪ್ರಧಾನ ಅರ್ಚಕ ವೇ| ಮೂ| ಶಿವರಾಮ ಭಟ್ …
Read more “ಪೆರಡಾಲ ಶ್ರೀ ಉದನೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಎಡನೀರು ಶ್ರೀಗಳಿಂದ ಚಪ್ಪರ ಮುಹೂರ್ತ”