ಹೊಳೆ ಮರಳು ಸಾಗಾಟ: ಪಿಕಪ್ ವಾಹನ ಸಹಿತ ಐದು ಮಂದಿ ಸೆರೆ
ಕುಂಬಳೆ: ಪುತ್ತಿಗೆ ಸೇತುವೆ ಬಳಿ ಕುಂಬಳೆ ಎಸ್ಐ ಕೆ. ಶ್ರೀಜೇಶ್, ಎಎಸ್ಐ ಅಮಿತ್ರಾಜ್ ನೇತೃತ್ವದ ಪೊಲೀಸರು ನಿನ್ನೆ ನಡೆಸಿದ ಕಾರ್ಯಾಚರಣೆಯಲ್ಲಿ ಪಿಕಪ್ ವಾಹನದಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಹೊಳೆಯ ಮರಳು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. ಇದಕ್ಕೆ ಸಂಬಂಧಿಸಿ ಅಂಗಡಿಮೊಗರು ಬುಲಯಾಲಂನ ಅಬ್ದುಲ್ ಫೈಸಲ್ ಬುಲಯಾಲಂ (36) ಅಂಗಡಿಮೊಗರು ಪೆರಿಯಾ ಮೊಗರ್ ಹೌಸ್ ನಿವಾಸಿಗಳಾದ ಅಬ್ದುಲ್ ಅಸೀಸ್ (38), ಅಬ್ದುಲ್ ರಝಾಕ್ (40), ಅಂಗಡಿಮೊಗರು ಪುಳಕ್ಕರ ಹೌಸಿನ ಅಬ್ದುಲ್ ಫತ್ತಾಹ್ (21), ಅಂಗಡಿಮೊಗರು ಶೆರುಲಾಬಾದ್ ಹೌಸಿನ ಖಾಲಿದ್ ಎಸ್.ಎ. (೪೫) ಎಂಬವರನ್ನು …