ಯುವತಿ ಕ್ಷೇತ್ರ ಕೆರೆಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ: ತನಿಖೆ ಆರಂಭ
ಕುಂಬಳೆ: ಮುಜುಂಗಾವು ಕ್ಷೇತ್ರದ ಕೆರೆಯಲ್ಲಿ ಯುವತಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಗೆ ಸಂಬಂಧಿಸಿ ತನಿಖೆ ತೀವ್ರಗೊಳಿಸಿರುವುದಾಗಿ ಕುಂಬಳೆ ಪೊಲೀಸರು ತಿಳಿಸಿದ್ದಾರೆ. ಸೀತಾಂಗೋಳಿ ಎಡನಾಡು ಬ್ಯಾಂಕ್ ಸಮೀಪದ ರಾಮಕೃಷ್ಣ ಎಂಬವರ ಪತ್ನಿ ಎಂ. ಸುನಿತ (48) ಮುಜುಂಗಾವು ಶ್ರೀ ಪಾರ್ಥಸಾರಥಿ ಕ್ಷೇತ್ರದ ಕೆರೆಯಲ್ಲಿ ನಿನ್ನೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸುನಿತ ಮೊನ್ನೆ ರಾತ್ರಿ ಆಹಾರ ಸೇವಿಸಿ ನಿದ್ರಿಸಿದ್ದರು. ನಿನ್ನೆ ಬೆಳಿಗ್ಗೆ ಪತಿ ಎದ್ದು ನೋಡಿದಾಗ ಸುನಿತ ಮನೆಯಲ್ಲಿ ರಲಿಲ್ಲ. ಪರಿಸರ ಪ್ರದೇಶಗಳಲ್ಲಿ ಹುಡುಕಾಡಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಅವರು ಕುಂಬಳೆ …
Read more “ಯುವತಿ ಕ್ಷೇತ್ರ ಕೆರೆಯಲ್ಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆ: ತನಿಖೆ ಆರಂಭ”