ಲಾರಿಗಳು ಢಿಕ್ಕಿ ಹೊಡೆದು ಬೆಂಕಿಗಾಹುತಿ: ಹೊಸದುರ್ಗ ನಿವಾಸಿ ಸಹಿತ ಇಬ್ಬರು ಸಜೀವ ದಹನ
ಕಣ್ಣೂರು: ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಮಿಕ್ಸರ್ ಹೆವ್ವೀ ಲಾರಿ ಢಿಕ್ಕಿ ಹೊಡೆದು ಬೆಂಕಿ ಎದ್ದು ಇಬ್ಬರು ಸಜೀವ ದಹನಗೊಂಡ ಘಟನೆ ಕಣ್ಣೂರಿನಲ್ಲಿ ಇಂದು ಮುಂಜಾನೆ ನಡೆದಿದೆ. ಹೊಸದುರ್ಗ ಮಾವುಂಗಾಲ್ ನಿವಾಸಿ ಇಬಿನೈಸರ್ ಆಂಟೋ (24) ಮತ್ತು ಪಾಲಕ್ಕಾಡ್ ನಿವಾಸಿ ಮುಹಮ್ಮದ್ ಶೆಬಿನ್ (22) ಸಾವನ್ನಪ್ಪಿದ ದುರ್ದೈವಿಗಳು. ಕಣ್ಣೂರು ಪಿಲಾತ್ತರ ಮಂಡೂರು ರಾಜ್ಯ ಹೆದ್ದಾರಿಯ ಮಂಡೂರು ಮಸೀದಿ ಬಳಿ ಇಂದು ಮುಂಜಾನೆ 3.25ಕ್ಕೆ ದುರ್ಘಟನೆ ನಡೆದಿದೆ. ಪಳಯಂಗಾಡಿಯಿಂದ ಬರುತ್ತಿದ್ದ ಲಾರಿಯ ಕ್ಲಚ್ ಕೆಟ್ಟುಹೋದ ಪರಿಣಾಮ ಅದನ್ನು ನಿನ್ನೆ …
Read more “ಲಾರಿಗಳು ಢಿಕ್ಕಿ ಹೊಡೆದು ಬೆಂಕಿಗಾಹುತಿ: ಹೊಸದುರ್ಗ ನಿವಾಸಿ ಸಹಿತ ಇಬ್ಬರು ಸಜೀವ ದಹನ”