ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಯಿತು: ಕಾಸರಗೋಡಿನಲ್ಲಿ ಸಂಚಾರ ತಡೆಗೆ ಪರಿಹಾರವಿಲ್ಲ
ಕಾಸರಗೋಡು: ಅಣಂಗೂರಿ ನಿಂದ ಆರಂಭಗೊಂಡು ಹೊಸ ಬಸ್ ನಿಲ್ದಾಣ- ಚಂದ್ರಗಿರಿ ಟ್ರಾಫಿಕ್ ಜಂಕ್ಷನ್ವರೆಗೆ ವಾಹನ ಸಂಚಾರ ತಡೆ ತೀವ್ರಗೊಳ್ಳುತ್ತಿದೆ. ಇದು ಪ್ರಯಾಣಿಕರಿಗೆ ಸಂಕಷ್ಟ ತರುತ್ತಿದೆ. ಬೆಳಿಗ್ಗೆ ಹಾಗೂ ಸಂಜೆ ಹೊತ್ತಿನಲ್ಲಿ ಹೆಚ್ಚಾಗಿ ವಾಹನ ದಟ್ಟಣೆ ಕಂಡುಬರುತ್ತಿದ್ದು, ಸಂಚಾರ ತಡೆ ಉಂಟಾಗುತ್ತಿದೆ. ಉತ್ಸವ, ಆಚರಣೆ, ವ್ಯಾಪಾರ ಸೀಸನ್ ಸಮಯಗಳಲ್ಲಿ ಸಂಚಾರತಡೆ ತಾರಕಕ್ಕೇರುತ್ತಿದೆ. ಈ ಮಧ್ಯೆ ಹೊಸ ಬಸ್ ನಿಲ್ದಾಣದಿಂದ ಹಳೆ ಬಸ್ ನಿಲ್ದಾಣಕ್ಕೆ ಯಾವುದಾದರೂ ಸಂಘಟನೆಗಳು, ರಾಜಕೀಯ ಪಕ್ಷ ಜಾಥಾ ನಡೆಸಿದರೆ ಆ ದಾರಿಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ಇದು …
Read more “ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಾಯಿತು: ಕಾಸರಗೋಡಿನಲ್ಲಿ ಸಂಚಾರ ತಡೆಗೆ ಪರಿಹಾರವಿಲ್ಲ”