ಕಣಿಪುರ ಕ್ಷೇತ್ರ ಜಾತ್ರೆ: ಸಹಸ್ರಾರು ಭಕ್ತರಿಂದ ದೇವರ ದರ್ಶನ
ಕುಂಬಳೆ: ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿರುವ ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಮಂದಿ ಭಕ್ತಾದಿಗಳು ತಲುಪಿ ದೇವರ ದರ್ಶನ ಪಡೆಯುತ್ತಿದ್ದಾರೆ. ಮಹೋತ್ಸವದ ಮೂರನೇ ದಿನವಾದ ಇಂದು ಬೆಳಿಗ್ಗೆ ಉತ್ಸವ ಶ್ರೀಬಲಿ, ಬಳಿಕ ತುಲಾಭಾರ ಸೇವೆ ನಡೆಯಿತು. ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಶ್ರೀ ಬಲಿ ಬಳಿಕ ಅನ್ನ ಸಂತರ್ಪಣೆ ನಡೆಯಲಿದೆ. ಅಪರಾಹ್ನ ಗಂಟೆ ೨ರಿಂದ ಶೇಡಿಕಾವು ಪಾರ್ತಿಸುಬ್ಬ ಯಕ್ಷಗಾನ ಕಲಾಸಂಘದವರಿಂದ ‘ಶ್ರೀಕೃಷ್ಣ ಸಂದಾನ’ ಯಕ್ಷಗಾನ ತಾಳಮದ್ದಳೆ, ಸಂಜೆ 4.30ರಿಂದ ವೈಷ್ಣವಿ ನಾಟ್ಯಾಲಯ ಪುತ್ತೂರು …
Read more “ಕಣಿಪುರ ಕ್ಷೇತ್ರ ಜಾತ್ರೆ: ಸಹಸ್ರಾರು ಭಕ್ತರಿಂದ ದೇವರ ದರ್ಶನ”