ಸ್ಕೂಟರ್ ಚಲಾಯಿಸುತ್ತಿದ್ದಂತೆ ಹೃದಯಾಘಾತ: ವ್ಯಕ್ತಿ ಮೃತ್ಯು
ಕುಂಬಳೆ: ಸ್ಕೂಟರ್ ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ವ್ಯಕ್ತಿ ಮೃತಪಟ್ಟ ಘಟನೆ ಸಂಭವಿಸಿದೆ. ಬಂಬ್ರಾಣ ಚೂರಿತ್ತಡ್ಕದ ಅಶ್ರಫ್ ಯಾನೆ ಎಳಾಪ ಅಶ್ರಫ್ (58) ಮೃತಪಟ್ಟ ವ್ಯಕ್ತಿ. ನಿನ್ನೆ ಮಧ್ಯಾಹ್ನ ತಲಪ್ಪಾಡಿ ಟೋಲ್ ಗೇಟ್ ದಾಟಿದ ಕೂಡಲೇ ರಾಷ್ಟ್ರೀಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ. ಅಶ್ರಫ್ ಸ್ಕೂಟರ್ನಲ್ಲಿ ಮಂಗಳೂರಿಗೆ ತೆರಳುತ್ತಿದ್ದರು. ಟೋಲ್ ಗೇಟ್ ದಾಟಿದ ಕೂಡಲೇ ಹೃದಯಾಘಾತವು ಂಟಾಗಿರುವುದಾಗಿ ಸಂಶಯಿಸಲಾಗುತ್ತಿದೆ. ಸ್ಕೂಟರ್ ರಸ್ತೆಬದಿ ಬಿದ್ದಿದ್ದು ಅಶ್ರಫ್ ಫೂಟ್ಪಾತ್ನಲ್ಲಿ ಮಲಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅದನ್ನು ಕಂಡ ಪರಿಸರ ನಿವಾಸಿಗಳು ಅಶ್ರಫ್ರನ್ನು ಕೂಡಲೇ …
Read more “ಸ್ಕೂಟರ್ ಚಲಾಯಿಸುತ್ತಿದ್ದಂತೆ ಹೃದಯಾಘಾತ: ವ್ಯಕ್ತಿ ಮೃತ್ಯು”