ಸರಕಾರಿ ನೌಕರರ ಸೌಲಭ್ಯಗಳನ್ನು ಬಜೆಟ್ನಲ್ಲಿ ಒಳಪಡಿಸಿ ಮಂಜೂರು ಮಾಡಬೇಕು- ಎನ್ಜಿಒ ಅಸೋಸಿಯೇಶನ್
ಕಾಸರಗೋಡು: ಸರಕಾರಿ ನೌಕರರ, ಅಧ್ಯಾಪಕರ ಸೌಲಭ್ಯಗಳನ್ನು ಬಜೆಟ್ನಲ್ಲಿ ಒಳಪಡಿಸಿ ಮಂಜೂರು ಮಾಡಬೇಕೆಂದು ಕೇರಳ ಎನ್ಜಿಒ ಅಸೋಸಿಯೇಶನ್ ರಾಜ್ಯ ಕಾರ್ಯದರ್ಶಿ ಸುರೇಶ್ ಪೆರಿಯಂಗಾನಂ ಆಗ್ರಹಿಸಿದ್ದಾರೆ. ಪಿಂಚಣಿ ಪ್ರಾಯ ಹೆಚ್ಚಿಸಿ ಸಂಯೋಜಿಸಬೇಕು, ನೌಕರರಿಗೆ ಉಪಯುಕ್ತವಾದ ರೀತಿಯಲ್ಲಿ ವೇತನ ಪರಿಷ್ಕರಣೆ ಜ್ಯಾರಿಗೊಳಿಸಬೇಕು, ಮೆಡಿಸೆಫ್ ದ್ವಿತೀಯ ಹಂತ ನೌಕರರಿಗೆ ಉಪಕಾರಪ್ರದಗೊಳಿಸಬೇಕು, ಸಹಭಾಗಿತ್ವ ಪಿಂಚಣಿ ವಿಭಾಗ ನೌಕರರ ಆತಂಕಗಳನ್ನು ಪರಿಹರಿಸಬೇಕು ಮೊದಲಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಅಸೋಸಿಯೇಶನ್ ಜಿಲ್ಲಾ ಸಮಿತಿ ಸಿವಿಲ್ ಸ್ಟೇಶನ್ನಲ್ಲಿ ನಡೆಸಿದ ಹಕ್ಕು ಸಂರಕ್ಷಣಾ ಪ್ರತಿಭಟನೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಕ್ಷಾಮಭತ್ತೆಯ ಇದುವರೆಗಿನ …
Read more “ಸರಕಾರಿ ನೌಕರರ ಸೌಲಭ್ಯಗಳನ್ನು ಬಜೆಟ್ನಲ್ಲಿ ಒಳಪಡಿಸಿ ಮಂಜೂರು ಮಾಡಬೇಕು- ಎನ್ಜಿಒ ಅಸೋಸಿಯೇಶನ್”