ರಂಗಶಂಕರ ಬೆಂಗಳೂರು ನೇತೃತ್ವದಲ್ಲಿ ಕಾಸರಗೋಡಿನಲ್ಲಿ ಕನ್ನಡ ನಾಟಕೋತ್ಸವ ನಾಳೆಯಿಂದ
ಕಾಸರಗೋಡು: ಭಾರತ ಸರಕಾರದ ಸಂಸ್ಕೃತಿ ಸಚಿವಾಲಯ, ಸವಾಕ್ ಮತ್ತು ಥಿಯೇಟ್ರಿಕ್ಸ್ ಕಾಸರಗೋಡು ಇವುಗಳ ಸಹಕಾರದೊಂದಿಗೆ ರಂಗಶಂಕರ ಬೆಂಗಳೂರು ಹಮ್ಮಿಕೊಳ್ಳುವ ಈ ಬಾರಿಯ ಕನ್ನಡ ನಾಟಕೋತ್ಸವ ಕಾಸರಗೋಡಿನಲ್ಲಿ ನಡೆಯಲಿದೆ. ವಿವಿಧ ಜಿಲ್ಲೆಗಳಿಂದ ನಾಲ್ವರು ನಿರ್ದೇಶಕರು ಹಾಗೂ ನಾಲ್ಕು ತಂಡಗಳನ್ನೊಳಗೊಂಡ ನಾಟಕೋತ್ಸವ ನಾಳೆಯಿಂದ ೨೪ರವರೆಗೆ ಸಂಜೆ ೭ಕ್ಕೆ ಕಾಸರಗೋಡು ಪಿಲಿಕುಂಜೆ ಟೌನ್ಹಾಲ್ನಲ್ಲಿ ಪ್ರದರ್ಶನಗೊಳ್ಳಲಿದೆ. ನಾಳೆ ನಿಸರ್ಗಪ್ರಿಯ ರಚಿಸಿ ಮಂಜುನಾಥ ಎಲ್ ಬಡಿಗೇರ ನಿರ್ದೇಶಿಸಿದ ‘ಶುನಶ್ಯೇಪ’ ನಾಟಕವನ್ನು ಒಡ್ಡೋಲಗ ರಂಗಪರ್ಯಟನೆ ಹಿತ್ತಲಕೈ (ಸಿದ್ಧಾಪುರ) ತಂಡ ಪ್ರದರ್ಶಿಸಲಿದೆ. ೨೨ರಂದು ವಿವೇಕ ಶಾನಭಾಗ ರಚಿಸಿ …
Read more “ರಂಗಶಂಕರ ಬೆಂಗಳೂರು ನೇತೃತ್ವದಲ್ಲಿ ಕಾಸರಗೋಡಿನಲ್ಲಿ ಕನ್ನಡ ನಾಟಕೋತ್ಸವ ನಾಳೆಯಿಂದ”